LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಸಹಿತ 7 ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ.

ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಗೆ ಈಗ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವುದು ಅನುಮಾನ, ಫಿಸಿಯೋಥೆರೆಪಿ ಚಿಕಿತ್ಸೆಯನ್ನೇ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿ