LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ.!

 

ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮಕ್ಕೆ ನೂತನ ಅಧ್ಯಕ್ಷರಾಗಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳನ್ನು ಆಯ್ಕೆ ಮಾಡಲಾಗಿದೆ.

ಯೋಗಗುರು ತಿರುಕ ರಾಘವೇಂದ್ರ ಶ್ರೀಗಳು, ಶ್ರೀ ಸೂರದಾಸ್ ಜೀ, ಮುರುಘಾ ಮಠದ ಶಿವಮೂರ್ತಿ ಶರಣರು ಸೇವಾ ಶ್ರಮದ ಅಧ್ಯಕ್ಷರಾಗಿದ್ದರು. ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾದ ನಂತರ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಲಾಗಿತ್ತು.

ನಂತರ ಮುರುಘಾಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಕಾರ್ಯದರ್ಶಿಯಾಗಿದ್ದರು. ಬಸವರಾಜನ್ ಮತ್ತು ಸಮಿತಿಯಿಂದ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ.

ಮಲ್ನಾಡಿಹಳ್ಳಿಯಲ್ಲಿ ಮಾದರ ಚೆನ್ನಯ್ಯ ಶ್ರೀಗಳು ಅಧಿಕಾರ ಸ್ವೀಕರಿಸಿದ್ದಾರೆ. ರಾಘವೇಂದ್ರ ಶ್ರೀಗಳು, ಸೂರದಾಸ್ ಶ್ರೀ ಗಳ ಮಾರ್ಗದರ್ಶನದಲ್ಲಿ ಅನಾಥ ಸೇವಾಶ್ರಮ ಮುನ್ನಡೆಸುವ ಭರವಸೆ ನೀಡಿದ್ದಾರೆ. ಶೂನ್ಯ ಅವಸ್ಥೆಯಿಂದ ನಾನು ಪೀಠಕ್ಕೆ ಬಂದವನು. ಆ ಪೀಠ ಕಟ್ಟಿದೆ ಎಂದು ಹೇಳಿದರೆ ಆ ಪೀಠ ನನ್ನದಲ್ಲ, ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯೂ ಶಾಶ್ವತವಲ್ಲ. ರಾಘವೇಂದ್ರ ಶ್ರೀ, ಸೂರದಾಸರ ಕೃಪೆ ಇರುವವರೆಗೆ ಅಭಿವೃದ್ದಿಗೆ ಶ್ರಮಿಸೋಣ ಎಂದು ಮಲ್ಲಾಡಿಹಳ್ಳಿಯಲ್ಲಿ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026