ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಸಚಿವರಾದ ಗೋವಿಂದ ಕಾರಜೋಳ ಮತ್ತಿತರರು ಹಾಜರಿದ್ದರು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.