LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆನಕ ಗೋಲ್ಡ್ ನ ನೂತನ ರಾಯಭಾರಿ ರೇಷ್ಮಾ ನಾಣಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚು ಜನರ ವಿಶ್ವಾಸ ಗಳಿಸಿರುವ ಹಾಗು ಗ್ರಾಹಕರ ನೆಚ್ಚಿನ ಬೆನಕ ಗೋಲ್ಡ್ ಕಂಪನಿ ಇದೀಗ ನೂತನ ರಾಯಭಾರಿಯಾದ ಸ್ಯಾಂಡಲ್ ವುಡ್ ನಾ ಉದಯೋನ್ಮುಖ ನಟಿ ರೀಷ್ಮ ನಾಣಯ್ಯ ಪರಿಚಯಿಸಿದೆ.



ನಂತರ ಬೆನಕ ಗೋಲ್ಡ್ ಕಂಪನಿಯ ಸಂಸ್ಥಾಪಕರಾದ ಭಾರತ್ ಕುಮಾರ್ ಎಸ್ ಅವರು ಮಾತನಾಡಿ, ಬೆನಕ ಗೋಲ್ಡ್ ಸಂಸ್ಥೆ ಸಮಾಜಕ್ಕೆ ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬರುತಿದೆ. ಸಂಸ್ಥೆಯು ಕರ್ನಾಟಕ , ತಮಿಳುನಾಡು, ತೆಲಂಗಾಣ,ಆಂಧ್ರಪ್ರದೇಶ, ಸೇರಿದಂತೆ 30ಕ್ಕೂ ಹೆಚ್ಚು ರಾಜ್ಯಗಳಲ್ಲಿ ತಮ್ಮ ಶಾಖೆಗಳನ್ನು ಹೊಂದಿದೆ. ಕಾನುಭಸ್ಸವಾಗಿ ಗ್ರಾಹಕರಲ್ಲಿ ಚಿನ್ನಾಭರಣವನ್ನು ಖರೀದಿ ಮಾಡಬಹುದಾಗಿದೆ ಎಂದರು.

ಗ್ರಾಹಕರಿಗೆ ಚಿನ್ನಾಭರಣಗಳನ್ನು ಅಡವಿಡಲು ಅಗತ್ಯ ಚಿನ್ನಾಭರಣ ದಾಖಲೆ, ಐಡಿ,ವಿಳಾಸ,ಪುರಾವೆ ಪಡೆದು ಸುಮಾರು 18 ಹಂತಗಳಲ್ಲಿ ಪರಿಶೀಲನೆ ನಡೆಸಿದ ನಂತರ ಹಾಗು ಜರ್ಮನ್ ತಂತ್ರಜ್ಞಾನ ಬಳಸಿ ಚಿನ್ನದ ನಿಖರ ತೂಕ, ಶುದ್ಧತೆ ಪರೀಕ್ಷಿಸಿ ಅಂದಿನ ಆನ್ಲೈನ್ ಬೆಲೆಗೆ ಖರೀದಿ ಮಾಡುತ್ತೇವೆ, ನಂತರ ಗ್ರಾಹಕರಿಗೆ ನಗದು, RTGS, NEFT, ಅಥವಾ UPI ಮೂಲಕ ಹಣ ಪಾವತಿಸಲಾಗುತ್ತದೆ ಎಂದರು.

ಬೆನಕ ಗೋಲ್ಡ್ ಸೆಲ್ ಅಂಡ್ ಸೇವ್ ಯೋಜನೆ: 


ಭಾರತೀಯರಿಗೆ ಚಿನ್ನದ ಆಭರಣವು ಕೇವಲ ಅಲಂಕಾರಕ್ಕೆ ಅಷ್ಟೇ ಅಲ್ಲದೆ ಗ್ರಾಹಕರಿಗೂ ಹಾಗೂ ಅವರ ಚಿನ್ನಾಭರಣಗಳಿಗೂ ಭಾವನಾತ್ಮಕ ಸಂಬಂಧ ಹೊಂದಿದ್ದಾಗಿದೆ ಈ ಭಾವನೆಗಳನ್ನು ಕಂಪನಿ ಕೂಡ ಗುರುತಿಸಿ ಗೌರವಿಸುವ ಉದ್ದೇಶದಿಂದ ಪರಿಚಯಿಸುವೆ ಈ ಯೋಜನೆ ಅಡಿಯಲ್ಲಿ ಗ್ರಾಹಕರು ತಮ್ಮ ಚಿನ್ನಾಭರಣವನ್ನು ಮಾರಾಟ ಮಾಡಿದ ನಂತರವೂ ಕೂಡ 21 ದಿನಗಳಲ್ಲಿ ಅಥವಾ ಕಂತುಗಳ ಮೂಲಕ ಆನಪಾವತಿಸಿ ಯೋಜನೆಗಳ ಮೂಲಕ ತಮ್ಮ ಚಿನ್ನಾಭರಣಗಳನ್ನು ಪಡೆಯುವ ವಿನೂತನವಾದ ಯೋಜನೆಯನ್ನು ಅನಾವರಣಗೊಳಿಸಿದೆ.

ನೂರಾರು ಯುವ ಜನತೆಗೆ ಉದ್ಯೋಗ ಕಲ್ಪಿಸುವುದರ ಮೂಲಕ ಬೆನಕ ಗೋಲ್ಡ್ ಸಂಸ್ಥೆ ಯುವಕರನ್ನು ಪ್ರೇರೇಪಿಸುತ್ತಿದೆ. ಮಹಿಳಾ ಸಬಲೀಕರಣದ ಮೂಲಕ ತನ್ನ ಸಾಮಾಜಿಕ ಹೊಣೆಗಾರಿಕೆಯಲ್ಲಿ ಮಹಿಳೆಯರಿಗೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಾ ಬಂದಿದೆ. ಅಲ್ಲದೆ ಸಮಾಜಮುಖಿ ಕಾರ್ಯದಲ್ಲಿ ಕೂಡ ಸಂಸ್ಥೆ ತನ್ನನ್ನು ತಾನು ತೊಡಗಿಸಿಕೊಂಡಿರುವುದನ್ನು ನೋಡಬಹುದು.

ಸುದ್ದಿಗೋಷ್ಠಿಯಲ್ಲಿ ಬೆನಕ ಗೋಲ್ಡ್  ಸಂಸ್ಥೆಯ ಸಿಬ್ಬಂದಿ ವರ್ಗ ಇದೆ ವೇಳೆ ಉಪಸ್ಥರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ