LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ಭೋಗಣ್ಣ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಕುರುಡನ ಮುಂಡಕ್ಕೆ ಹೆಳವನ ಶಿರಸ್ಸು ಸ್ಥಾಪ್ಯವ ಮಾಡಿದರಯ್ಯಾ.

ಅದಕ್ಕೆ ಮೋಟನು ಪರಿಚಾರಕ ನೋಡಾ.

ಮೂಗ ಹೇಳುವ ಮಾತನು ಬಧಿರ ಕೇಳಿ,

ಅತ್ತೆಯನಳಿಯ ಮದುವೆಯಾಗಿ,

ಅವರಿಬ್ಬರ ಸಂಗದಿಂದ ಹುಟ್ಟಿತೊಂದು ಮಗು.

ಮೊರೆಗೆಟ್ಟು ತಂದೆ ಮಗಳ ಮದುವೆಯಾಗಿ,

ತ್ರಿಪುರದ ಮಧ್ಯದೊಳಗೆ ಕ್ರೀಗಳ ದೇಗುಲ ನಿಂದಿತ್ತು.

ದೇವರ ನೋಡಹೋದಡೆ ದೇವರು ದೇಗುಲದ ನುಂಗಿದರು.ಇದ ಕಂಡು ಆನು ಬೆರಗಾದೆನು, ನಿಜಗುರು ಭೋಗೇಶ್ವರನಲ್ಲಿ.

 

-ಭೋಗಣ್ಣ

 

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ಆಹಾರ ಚೆನ್ನಾಗಿ ಜೀರ್ಣವಾಗಲು ಹೀಗೆ ಮಾಡಿ..!