LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

60 ಎಂ.ಎಲ್.ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಿಸುವ ಘಟಕಕ್ಕೆ ಭೂಮಿಪೂಜೆ

ಬೆಂಗಳೂರು: ನಗರದ ಹೆಚ್.ಬಿ.ಆರ್. ಲೇಔಟ್ ಆವರಣದ ಹೆಬ್ಬಾಳದಲ್ಲಿ ದಿನಂ ಪ್ರತಿ 40 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಹೊಸದಾಗಿ ನಿರ್ಮಿಸಲಿರುವ ದಿನಂ ಪ್ರತಿ 60 ಎಂ.ಎಲ್.ಡಿ ತ್ಯಾಜ್ಯ ನೀರಿನ ಸಂಸ್ಕರಿಸುವ ಘಟಕಕ್ಕೆ ಭೂಮಿ ಪೂಜೆಯ ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಎಂ.ದೇವರಾಜು,ಎಲ್.ಕುಮಾರ ನಾಯಕ್,ಅಪರ ಮುಖ್ಯ ಅಭಿಯಂತರರಾದ ಬಿ.ಎಸ್.ಜಯಲಕ್ಷ್ಮೀ, ಜಲಮಂಡಳಿಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

ಹೆಚ್.ಬಿ.ಆರ್. ಲೇಔಟ್, ಲಿಂಗರಾಜಪುರಂ,. ಕೆ.ಜಿ.ಹಳ್ಳಿ, ಕಲ್ಯಾಣ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತ್ಯಾಜ್ಯ ನೀರಿನ ಪ್ರಮಾಣವು ಹೆಚ್ಚಾಗಿದ್ದು, ಇದರಿಂದ ಹೆಚ್ಚಿನ ಗಾತ್ರದ ಕೊಳವೆ ಮಾರ್ಗಗಳಿಂದ ಆಗಾಗ್ಗೆ ತ್ಯಾಜ್ಯ ನೀರು ಉಕ್ಕಿ ಹರಿಯುತ್ತಿದ್ದು, ಹಾಗೂ ಮಳೆಗಾಲದಲ್ಲಿ ತ್ಯಾಜ್ಯ ನೀರು ಇಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ಹರಿಯುತ್ತಿರುತ್ತದೆ. ಈ ಯೋಜನೆಯಿಂದ ಹೆಚ್.ಬಿ.ಆರ್.ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತ್ಯಾಜ್ಯ ನೀರು ಉಕ್ಕಿ ಹರಿಯುವುದನ್ನು ನಿಯಂತ್ರಿಸಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂ