LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಕಾವೇರಿ ನದಿಯಲ್ಲಿ ಈಜಲು ಹೋಗಿ ದುರಂತ: ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಪ್ರವಾಸಿ ತಾಣಕ್ಕೆಂದು ಬಂದು ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.

ಮೊಹನ್ ಕುಮಾರ್(21) ಹಾಗೂ ರವಿಚಂದ್ರ (21) ಸಾವನಪ್ಪಿರುವ ಯುವಕರು.ಮೋಹನ್ ಕುಮಾರ್ ಮೈಸೂರು ನಗರದವರು. ರವಿಚಂದ್ರ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ನಿವಾಸಿ.

ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು, ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಈಜಲು ಇಳಿದು ದುರಂತಕ್ಕೀಡಾಗಿದ್ದಾರೆ.

ಕೆ.ಆರ್ ಎಸ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಶವವನ್ನು ಮೈಸೂರು ಕೆ.ಆರ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಬಿಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪಿಯು ಶಿಕ್ಷಣ ಸಹಿತ ನೀಟ್, ಜೆಇಇ, ಸಿಇಟಿ ತರಬೇತಿಬೆಂಗಳೂರು ಏರ್‌ಪೋರ್ಟ್‌ ಇತಿಹಾಸದಲ್ಲೇ ಅತಿದೊಡ್ಡ ತಾಲೀಮು: ‘ಚಾಲೆಂಜರ್’ ತುರ್ತು ಪರಿಸ್ಥಿತಿ ಅಣಕು ಪ್ರದರ್ಶನರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್: ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಬೇಲಿ ಹಾಕಲು ಸಚಿವ ಈಶ್ವರ್ ಖಂಡ್ರೆ ಸೂಚನೆGOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶಅಕ್ರಮ ಪ್ರಾಣಿ ಸಾಗಣೆ-ವಧೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆರಾಜ್ಯದಲ್ಲಿ ನೀಟ್ ಪ್ರತ್ಯೇಕಿಸಿ ಎಂಜಿನಿಯರಿಂಗ್ ಮತ್ತು ಇತರ ಕೋರ್ಸ್‌ ಗಳಿಗೆ ಸೀಟು ಹಂಚಿಕೆ ಪ್ರಾರಂಭಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ಶುಲ್ಕ ಶೇ. 5ರಿಂದ 2ಕ್ಕೆ ಇಳಿಕೆ: ನಾಳೆಯೂ ಅಭಿಯಾನಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆಒಂದೇ ಬಾರಿಗೆ 29 ಪಿಎಸ್‌ಐಗಳ ವರ್ಗಾವಣೆ ಮಾಡಿ ಪೊಲೀಸ್‌  ಇಲಾಖೆ ಆದೇಶ :ಯಾರದೆಲ್ಲಾ ಕಾರ್ಯಸ್ಥಳ ಬದಲಾವಣೆ ಇಲ್ಲಿದೆ ಕಂಪ್ಲೀಟ್ ಲಿಸ್ಟ್