LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಡ ಕಂಡಲ್ಲಿ ವಾಹನ ನಿಲ್ಲಿಸುವವರಿಗೆ ಇನ್ಮುಂದೆ ಬಿಗ್ ಶಾಕ್

ಸಿರುಗುಪ್ಪ: ನಗರದಲ್ಲಿ ಇನ್ನು ಮುಂದೆ ಎಲ್ಲಂದರಲ್ಲಿ ದ್ವಿಚಕ್ರ ವಾಹನ, ಇತರೆ ವಾಹನ ನಿಲ್ಲಿಸುವವರಿಗೆ ಶಾಕ್ ಕಾದಿದೆ. ನಗರದ ರಸ್ತೆಗಳಲ್ಲಿ ದ್ವಿ ಚಕ್ರ ವಾಹನ ಮತ್ತು ಕಾರುಗಳನ್ನು ರಸ್ತೆಯಲ್ಲಿ ನಿಲ್ಲಿಸುವದನ್ನು ತಪ್ಪಿಸಲು ಎಷ್ಟೇ ದಂಡ ಹಾಕಿದರೂ ಕಡಿಮೆಯಾಗದ ಕಾರಣ ಈಗ ಪೊಲೀಸ್ ಇಲಾಖೆ ಲಾಕರ್ ಗಳನ್ನು ಬಳಸಲು ಮುಂದಾಗಿದೆ. ಸಿರುಗುಪ್ಪ ವಲಯ dysp ವೆಂಕಟೇಶ ಹೊಗಿಬಂಡಿ ಅವರು ಲಾಕ್ ಲಾಕರ್ ತರಸಿ ಖುದ್ದು ತಾವೇ ರಸ್ತೆ ಮೇಲೆ ನಿಲ್ಲಿಸಿದ ವಾಹನಗಳ ಚಕ್ರಕ್ಕೆ ಲಾಕ್ ಹಾಕಿ



ದಂಡಕಟ್ಟಿಸಿ ಮತ್ತು ಅವರಿಗೆ ವಾಹನ ನಿಲ್ಲಿಸದಂತೆ ಜಾಗೃತಿ ಮೂಡಿಸಿದರು .ನಾಳೆಯಿಂದ ನಗರದ ಬಹುತೇಕ ಸ್ಥಳಗಳಲ್ಲಿ ಕಾರ್ಯಚರಣೆ ಮಾಡಲಾಗುತ್ತದೆ ಆದ್ದರಿಂದ ವಾಹನಗಳನ್ನು ಸರಿಯಾದ ಸ್ಥಳಗಳಲ್ಲಿ ನಿಲ್ಲಿಸ ಬೇಕೆಂದು ವಾಹನ ಸವಾರರಿಗೆ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು