LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!

 

ಚಿತ್ರದುರ್ಗ : ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ, ನೀತಿ ನಿಯಮ ಅವರಿಗಿಲ್ಲ ಎಲ್ಲರ ಪರ,ವಿರೋಧ ಎಲ್ಲವು ಹೇಳುವರು, ಯಾವಾಗ ಏನು ಬೇಕಾದರು ಮಾತನಾಡುವರು ನಮ್ಮ ಮಾತಿನಿಂದ ಸಮಾಜದ ಮೇಲಾಗುವ ಅಶಾಂತಿ ಬಗ್ಗೆ ಎಚ್ಚರವಿರಬೇಕು ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಹಾಗೂ , ಕರ್ನಾಟಕ ವಿಧಾನ ಪರಿಷತ್ತು, ಸಭಾ ನಾಯಕರಾದ ಬೋಸರಾಜು ತಿಳಿಸಿದ್ದಾರೆ.

ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಾಲಿಬಾನ್ ಸರ್ಕಾರವೆಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿ ಈ ರೀತಿಯ ಹೇಳಿಕೆಗಳಿಂದ ಸಮಾಜದಲ್ಲಿ ಇಂತಹ ವಾತಾವರಣ ನಿರ್ಮಾಣವಾಗುತ್ತದೆ ಅವರೇ ಸಿದ್ದರಾಮಯ್ಯ ಪರ ಮೆಚ್ಚುಗೆ ವ್ಯಕ್ತಪಡಿಸಿದ್ರು ಅವರ ಪಾರ್ಟಿಯಿಂದಲೇ ಅವರಿಗೆ ರಿಯಾಕ್ಷನ್ ಬಂದಿವೆಜನಪ್ರತಿನಿಧಿ ಆದವರು ಸಮಾಜದಲ್ಲಿ ಶಾಂತಿ,ನೆಮ್ಮದಿ ಕದಡುವ ಪರಿಸ್ಥಿತಿ ಮೂಡಿಸಬಾರದು ಬಿಜೆಪಿಯವರಿಗೆ ಇದು ಸಹಜ ಎನಿಸಿದೆ ಯಾವ್ದೊ ಒಂದು ಮಾತಾಡಿದಾಗ ಅನಾಹುತ ಆಗಲಿವೆ ಎಂದು ಸಚಿವರು ಎಚ್ಚರಿಸಿದರು.

ಮುನಿರತ್ನ ಈಗ ಸಿದ್ದರಾಮಯ್ಯ ಪರ ಹೇಳಿದ್ದಾರೆ ಯಾವ್ದೇ ವಿಚಾರ ಮಾತನಾಡುವಾಗ ಅದರ ಹಿನ್ನಲೆ ತಿಳಿದು ಮಾತಾಡಬೇಕು ಎಂದ ಅವರು  ಘಟನೆಗಳ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಅಕೌಂಟ್ ಇವೆ ಅಸೆಂಬ್ಲಿ ಕೌನ್ಸಿಲ್ನಲ್ಲಿ ಎಲ್ಲಾ ಕ್ರೈಂ ವರದಿಯನ್ನು ಗೃಹಸಚಿವರು ನೀಡಿದ್ದಾರೆ ಎಂದು ಸಚಿವ ಬೋಸರಾಜ್ ತಿಳಿಸಿ ಉದಯಗಿರಿ ಗಲಾಟೆ ಪ್ರಕರಣ ವಿಚಾರ ಗಲಾಟೆ ಬಗ್ಗೆ ಮಾಹಿತಿಯಿಲ್ಲ ಮಾಹಿತಿ ಪಡೆದು ಪ್ರತಿಕ್ರಿಯಿಸುವೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಖರೀದಿಗೆ ನೋದಣಿ ಪ್ರಾರಂಭ.!ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್