LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟಿಸಿರುವ ಪುಸ್ತಕಗಳು ಮಾರಾಟ


ಧಾರವಾಡ ಮಾ.28:* ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟಿಸಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.



ಡಾ. ಬಿ.ಆರ್.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು ಸಂಪುಟ-1 ರಿಂದ ಸಂಪುಟ-22 ರವರೆಗಿನ ಸಂಪುಟಗಳು, ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಅವರು ಪ್ರಕಟಿಸಿರುವ ತತ್ವಪದಗಳ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಿರುವ ಸಿದ್ದಾಂತ ಶಿಖಾಮಣಿ ಭಗವದ್ಗೀತಾ ಸಮನ್ವಯ, ಅ.ನ.ಕೃಷ್ಣರಾಯರ ಸಾಹಿತ್ಯ ಶ್ರೇಣಿ ಸಂಪುಟ-9 ರಿಂದ 13 ರವರೆಗೆ, ಡಾ.ಚಂದ್ರಶೇಖರ ಕಂಬಾರರ ಸಮಗ್ರ ಸಾಹಿತ್ಯ ಸಂಪುಟ-3 ರಿಂದ 8 ರವರೆಗೆ, ಕೋ. ಚೆನ್ನಬಸಪ್ಪ ಸಮಗ್ರ ಸಾಹಿತ್ಯ ಸಂಪುಟ-3 ರಿಂದ 6 ರವರೆಗೆ, ಗೌರೀಶ ಕಾಯ್ಕಿಣಿ ಸಾಹಿತ್ಯ ಸಂಚಯ ಸಂಪುಟ-1 ರಿಂದ 3 ರವರೆಗೆ, ವಿ.ಜಿ.ಭಟ್ಟರ ಸಮಗ್ರ ಸಾಹಿತ್ಯ ಸಂಪುಟ-1 ರಿಂದ 3 ರವರೆಗಿನ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.



ಆಸಕ್ತರು, ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಾಲೇಜು ರಸ್ತೆ, ಧಾರವಾಡ ಇಲ್ಲಿ ಕಚೇರಿ ವೇಳೆಯಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2442909 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು