LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

BREAKING : ಪಾಕಿಸ್ತಾನ & ಐಸಿಸ್ ಜೊತೆ ನಂಟು ಆರೋಪ : ಕಲಬುರ್ಗಿಯಲ್ಲಿ ಇಬ್ಬರು ಶಂಕಿತರು ಅರೆಸ್ಟ್!

ಕಲಬುರ್ಗಿ : ಪಾಕಿಸ್ತಾನ ಹಾಗೂ ಐಸಿಸ್ ಜೊತೆ ನಂಟು ಆರೋಪದ ಅಡಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಲಬುರ್ಗಿ ತಾಲೂಕಿನ ಮಾಲಗತ್ತಿ ಗ್ರಾಮದವಳಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದಿಂದ ಇಬ್ಬರನ್ನು ಅರೆಸ್ಟ್ ಮಾಡಿ ಇದೀಗ ವಿಚಾರಣೆಗೊಳಪಡಿಸಲಾಗಿದೆ. 

ಉತ್ತರ ಪ್ರದೇಶದ ಮೂಲದ ಮೊಹಮ್ಮದ್ ಸಮೀರ್ ಮತ್ತು ಸಲ್ಮಾನ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಾಂಸ ಫೇರ್ ಎಕ್ಸ್ಪೋರ್ಟ್ ಫ್ಯಾಕ್ಟರಿಯಲ್ಲಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಮೊಹಮ್ಮದ್ ಸಮೀರ್ ಮತ್ತು ಸಲ್ಮಾನ್ನು ಇದೀಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಾಟ್ಸಪ್ ಮತ್ತು ಫೇಸ್ಬುಕ್ ಮೂಲಕ ಪಾಕಿಸ್ತಾನದ ಹಾಗೂ ಐಸಿಸಿ ಜೊತೆಗೆ ಸಂಪರ್ಕ ಬೆಳೆಸಿದ್ದಾರೆ ಎನ್ನಲಾಗಿದೆ. ಸಮೀರ್ ಉಳಿದಿಕೊಂಡಿದ್ದ ರೂಮ್ನಲ್ಲಿ ಕೆಲವು ಮ್ಯಾಪ್ಗಳು ಸಹ ಪತ್ತೆಯಾಗಿದ್ದವು ಎಂದು ತಿಳಿದುಬಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಸಿಕ್ಕ ಮೊಬೈಲ್‌ನಲ್ಲೂ 90 ಅಶ್ಲೀಲ ವಿಡಿಯೋಗಳು ಪತ್ತೆ!BREAKING : ಪಾಕಿಸ್ತಾನ & ಐಸಿಸ್ ಜೊತೆ ನಂಟು ಆರೋಪ : ಕಲಬುರ್ಗಿಯಲ್ಲಿ ಇಬ್ಬರು ಶಂಕಿತರು ಅರೆಸ್ಟ್!BREAKING : ಬೆಂಗಳೂರಿನ ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ನೀತಿಗೆ ಶೀಘ್ರವೇ ಕರಡು ಅಧಿಸೂಚನೆ!BIG NEWS: ಬೆಂಗಳೂರಿನ ಮಾಲೀಕರಿಗೆ GBA ಶಾಕ್: 'ಉಚಿತ ಪಾರ್ಕಿಂಗ್‌'ಗೆ ಬ್ರೇಕ್, ಗಂಟೆಗಳ ಲೆಕ್ಕದಲ್ಲಿ ಶುಲ್ಕ ಫಿಕ್ಸ್!ಪರಪ್ಪನ ಅಗ್ರಹಾರದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬಗ್ಗೆ ಡಿಐಜಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ!ವಿಧಾನಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ, ಬಿಜೆಪಿಯ ಮೇಲ್ಮನೆ ಸದಸ್ಯ ಪಿ.ಹೆಚ್. ಪೂಜಾರ್ಧಾರವಾಡ : ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ಧಿ ಹೇಳಿದಕ್ಕೆ, ವಿಷ ಸೇವಿಸಿ ಯುವತಿ ಆತ್ಮಹತ್ಯೆಗೆ ಶರಣು!BIG NEWS : ಬಿಗ್ ಬಾಸ್ ಅಗ್ನಿಪರೀಕ್ಷೆಯಲ್ಲಿ ಜಡ್ಜ್ ಗಳ ಮನಗೆದ್ದು, ಈ ಇಬ್ಬರು ಅಚ್ಚರಿ ರೀತಿ ಎಂಟ್ರಿ!BREAKING : ರೇಣುಕಾ ಸ್ವಾಮಿ ಕೊಲೆ ಪ್ರಕರಣ: 59ನೇ CCH ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್BIG NEWS : ಜೈಲಲ್ಲಿ ಸಿಕ್ಕ ಮೊಬೈಲ್ ನಲ್ಲೂ ಅಶ್ಲೀಲ ವಿಡಿಯೋ ಪತ್ತೆ : VIP ಸೆಲ್ ನಿಂದ ಪ್ರಜ್ವಲ್ ಎತ್ತಗಂಡಿ!