LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

budget 2025: ಧನ ಧಾನ್ಯ ಯೋಜನೆ 1.7 ಕೋಟಿ ರೈತರಿಗೆ ಅನುಕೂಲ

ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಬಜೆಟ್‌ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ. ಧನ ಧಾನ್ಯ ಯೋಜನೆ ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಧನ ಧಾನ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಇಲ್ಲಿ ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲ ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ರಾಜ್ಯಗಳ ಜೊತೆಗೆ ಸಹಯೋಗದೊಂದಿಗೆ ಕೆಲಸ ಮಾಡಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!