LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

50 ಬಿಎಂಟಿಸಿ ಘಟಕಗಳಿಂದ ಬಸ್ ಆಚರಣೆ

 

50 ಬಿಎಂಟಿಸಿ ಘಟಕಗಳಿಂದ ಬಸ್ ಆಚರಣೆ

 

ಬೆಂ.ಮ.ಸಾ.ಸಂಸ್ಥೆಯು ಬೆಂಗಳೂರು ನಗರದ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ 50 ಘಟಕಗಳಿಂದ ವಿವಿಧ ಮಾದರಿಯ ಬಸ್ಸುಗಳನ್ನು ಆಚರಣೆ ಮಾಡುವ ಮೂಲಕ ಸುರಕ್ಷಿತ ಮತ್ತು ಆರಾಮದಾಯಕ ಸಾರಿಗೆ ಸೇವೆಯನ್ನು ಒದಗಿಸುತ್ತಿದೆ. ಸಂಸ್ಥೆಯು ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಪ್ರತಿದಿನ 5879 ಅನುಸೂಚಿಗಳಿಂದ 61810 ಸುತ್ತುವಳಿಗಳನ್ನು 12.09 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.

 

ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸಲು ಹಾಗೂ ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಪ್ರಸ್ತುತ 1369 ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 262 ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ. ಸಂಸ್ಥೆಯು ಪ್ರಸ್ತುತ ಒಟ್ಟು 6851 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ