LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

NIACL ಸಂಸ್ಥೆಯಲ್ಲಿ ನೇಮಕಾತಿ: ಡಿಗ್ರಿ ಆದವರು ಅರ್ಜಿ ಸಲ್ಲಿಸಿ

ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿ.(NIACL)ನಲ್ಲಿ 500 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗೆ ಯಾವುದೇ ಡಿಗ್ರಿ ಆದವರು ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಯ ವಿವರ ಹೀಗಿದೆ: NIACL, ಭಾರತದ ಅತಿ ದೊಡ್ಡ ಜೀವೇತರ ವಿಮಾ ಕಂಪನಿ, ವಿವಿಧ ಹುದ್ದೆಗಳಿಗೆ ನಿರಂತರವಾಗಿ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯುತ್ತದೆ.

ಹುದ್ದೆಗಳ ಸಂಖ್ಯೆ

ಎಡಬ್ಲುಎಸ್- 50

ಜನರಲ್- 260

ಪರಿಶಿಷ್ಟ ಜಾತಿ- 91

ಪರಿಶಿಷ್ಟ ಪಂಗಡ-51

ಒಬಿಸಿ- 48

ಒಟ್ಟು- 500 ಹುದ್ದೆಗಳು

ಉದ್ಯೋಗದ ಹೆಸರು:

ಸಹಾಯಕ ಹುದ್ದೆಗಳು

ವಿದ್ಯಾರ್ಹತೆ:ಪದವಿ

ಸಂಬಳ: 22,405 ರಿಂದ 40,000 ರೂ

ವಯಸ್ಸಿನ ಮಿತಿ: 21 ರಿಂದ 30 ವರ್ಷ

ಅರ್ಜಿಶುಲ್ಕ ಎಷ್ಟು?

ಸಾಮಾನ್ಯ, ಇತರೆ ಅಭ್ಯರ್ಥಿಗಳು – ರೂ.850.

SC, ST, ಮಾಜಿ ಸೈನಿಕರು – 100 ರೂ

ಆಯ್ಕೆ ಪ್ರಕ್ರಿಯೆಯು ಹೇಗೆ?

ಪೂರ್ವಭಾವಿ ಪರೀಕ್ಷೆ (100 ಅಂಕಗಳು)ಮುಖ್ಯ ಪರೀಕ್ಷೆ (250 ಅಂಕಗಳು)ಪ್ರಾದೇಶಿಕ ಭಾಷಾ ಪರೀಕ್ಷೆ

ಪ್ರಮುಖ ದಿನಾಂಕಗಳು ಇಲ್ಲಿವೆ

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 17, 2024 ಆಗಿದೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 1, 2025.

ಅರ್ಜಿಸಲ್ಲಿಸುವ ವೆಬ್‌ಸೈಟ್ – https://www.newindia.co.in/.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025