LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ತಾಲ್ಲೂಕು ನಿವೃತ್ತ ಕನಕ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ.!

 

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕು ನಿವೃತ್ತ ಕನಕ ನೌಕರರ ಸಂಘಕ್ಕೆ ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಅಧ್ಯಕ್ಷರಾಗಿ ರಮೇಶ್ ಮದುರಿ, ಗೌರವಾಧ್ಕಕ್ಷರಾಗಿ ಬೀರಪ್ಪ, ಉಪಾಧ್ಯಕ್ಷರುಗಳಾಗಿ ಲೋಕೇಶ್ವರಪ್ಪ, ವೀರಣ್ಣ, ರವೀಂದ್ರನಾಥ್, ರಾಜಣ್ಣ, ಜಂಟಿ ಕಾರ್ಯದರ್ಶಿಯಾಗಿ

ಹನುಮಂತಪ್ಪ ಎಂ.ಬಿ. ಕಾಯಾಧ್ಯಕ್ಷರಾಗಿ ಡಿ.ಎನ್.ವೀರಭದ್ರಪ್ಪ, ಕಾರ್ಯದರ್ಶಿಯಾಗಿ ಗುರುರಾಜ್ ಬಿ.ಜಿ, ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯದರ್ಶಿಯಾಗಿ

ಬಸವರಾಜ್ ಯು.ಸಿ, ಖಜಾಂಚಿಯಾಗಿ ಯು.ಬಿ.ಸೀತಾರಾಮಪ್ಪ, ನಿರ್ದೇಶಕರುಗಳಾಗಿ ನಾಗರಾಜ್, ತಿಪ್ಪೇಸ್ವಾಮಿ ಇವರುಗಳು ಆಯ್ಕೆಯಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-01-2026.!ಇಂದಿನ ವಚನ: -ಹಡಪದ ಅಪ್ಪಣ್ಣ  ಅವರ ವಚನ..!ಫೆ. 1 ರಂದು ಹಿಂದೂ ಸಂಗಮ ಕಾರ್ಯಕ್ರಮ: ಅಧ್ಯಕ್ಷ ಅನಿತ್ ಕುಮಾರ್.!ಕಾಂಗ್ರೆಸ್ ಪಕ್ಷಕ್ಕೆ ನಿರಾಳ .!ಅಬ್ಬಾ ಕಾರಣ ಬ್ಯಾಲೆಟ್ ಪೇಪರ್ ಮೂಲಕ ಮತ್ರ ಮತಚಲಾವಣೆ.!