LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಹೋಟೆಲ್ ನಲ್ಲಿ 2 ದಿನಗಳ ಕಾಲ CMA ವಾರ್ಷಿಕ ಸಮ್ಮೇಳನ

ಬೆಂಗಳೂರು: ವಿಕಸಿತ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಿ ಸ್ವಾಮ್ಯದ ಡಿ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟ್ಸ್ ಆಫ್ ಇಂಡಿಯಾದ ಬೆಂಗಳೂರು, ಮೈಸೂರು, ಮಂಗಳೂರು ಶಾಖೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ಸಮ್ಮೇಳನ ಹಮ್ಮಿಕೊಳ್ಳಲಾಯಿತು, ಇಂದು ಕೊನೆಯ ದಿನವಾಗಿದೆ.

ನಗರದ ಖಾಸಗಿ ಹೋಟೆಲ್ನಲ್ಲಿ ಆಯೂಜಿಸಲಾಗಿದ್ದ ಕರ್ನಾಟಕ ಸಿಎಂಎ ವಾರ್ಷಿಕ ಸಮ್ಮೇಳನ 2024ರಲ್ಲಿ ಸೆಂಟ್ರಲ್ ಟ್ಯಾಕ್ಸ್ ಆಡಿಟ್ 1 ವಿಭಾಗದ ಆಯುಕ್ತ ಎಂ ವಿ ಬದ್ರಿ ಪ್ರಸಾದ್ ಸಮ್ಮೇಳನ ಉದ್ಘಾಟಿಸಿದರು, ಇನ್ನು ಐಸಿಎಂಎಐ ಮಾಜಿ ಅಧ್ಯಕ್ಷ ಜಿ ಎನ್ ವೆಂಕಟರಮನ್ ಮರಿತರು ಗಣ್ಯರು ಇದೇ ವೇಳೆ ಉಪಸ್ಥಿತರಿದ್ದರು.

ಇನ್ನು ಸಮಾವೇಶದಲ್ಲಿ ವಿಕಸಿತ ಭಾರತ ನಿರ್ಮಾಣಕ್ಕಾಗಿ ಉತ್ಪಾದನೆ, ತಂತ್ರಜ್ಞಾನ, ನಾವಿನ್ಯತೆ ಜಾಗತಿಕ ಆರ್ಥಿಕ ಪರಿಸ್ಥಿತಿ, ಭಾರತೀಯ ನಾಯಕತ್ವದ ಯಶೋಗಾಥೆ ಕೃಷಿ ಮತ್ತು ವಿಮಾನಯಾನ ಸುಸ್ಥಿರ ಅಭಿವೃದ್ಧಿ ಕುರಿತಾದ ಗೋಷ್ಠಿಗಳು ನಿರಂತರವಾಗಿ ನಡೆದವು. ದಿ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆನ್ಸಿ ಆಫ್ ಇಂಡಿಯಾ ಮತ್ತು ಸಾಗರ್ ಆಸ್ಪತ್ರೆಗಳ ಸಹಯೋಗದೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಇದೇ ವೇಳೆ ಸಹಿಯನ್ನು ಸಹ ಹಾಕಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಬೆಂಗಳೂರು ಘಟಕದ ಅಧ್ಯಕ್ಷ ಬಿ ದೇವರಾಜುಲು, ಮೈಸೂರು ಅಧ್ಯಕ್ಷ ಟಿ ಆರ್ ತ್ರಿನೇಶ್, ಬೆಂಗಳೂರು ಚಾಪ್ಟರ್ ಕಾರ್ಯದರ್ಶಿ ಅಭಿಜಿತ್ , ಎಸ್ ಜೈನ್ ದಕ್ಷಿಣ ಭಾರತದ ಪ್ರಾದೇಶಿಕ ವಿಭಾಗದ ಖಜಾಂಚಿ ಗಿರೀಶ್ ಕೆ, ಕೇಂದ್ರೀಯ ಮಂಡಳಿಯ ಸದಸ್ಯ ಸಿಎಂಎ ಸುರೇಶ್ ಆರ್ ಗುಂಜಲ್ಲಿ ಕಾರ್ಯಕ್ರಮದಲ್ಲಿ ಇದೇ ವೇಳೆ ಉಪಸ್ಥಿರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್