LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು

ಚಿತ್ರದುರ್ಗ: ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿದ್ದ ಚಿತ್ರದುರ್ಗದ ಮುರುಘಾಮಠದ ಡಾ. ಶಿವಮೂರ್ತಿ ಸ್ವಾಮೀಜಿಗೆ ಇದ್ದಿಗ ಷರತ್ತು ಬದ್ದ ಜಾಮೀನು ನೀಡಿ ಕೋರ್ಟ್ ರಿಲೀಸ್ ಮಾಡಿದೆ.

ಮುರುಘಾ ಮಠದ ಶ್ರೀಗಳಿಗೆ 7 ಶರತ್ತುಗಳನ್ನ ವಿಧಿಸಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆ ಮಾಡಿದೆ. ಅದರಲ್ಲಿ ಶ್ರೀಗಳು ಚಿತ್ರದುರ್ಗಕ್ಕೆ ಬರುವಂತಿಲ್ಲ, ಪಾಸ್ಪೋರ್ಟ್ ಕೋರ್ಟ್ ವಶಕ್ಕೆ, ಹಿಂದೆ ಮಾಡಿದ ಕೃತ್ಯಗಳನ್ನು ಮಾಡುವಂತಿಲ್ಲ, ಇಬ್ಬರ ಶ್ಯುರಿಟಿ ಕೊಡಬೇಕು,ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಕ್ಕೆ ಹಾಜರಾಗಬೇಕು, ಯಾವುದೇ ಸಾಕ್ಷ್ಯ ನಾಶ ಮಾಡುವಂತಿಲ್ಲ, ಬೆದರಿಕೆ ಹಾಕುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿದೆ.

ಶ್ರೀಗಳಿಗೆ ಬುಧವಾರವೇ ಜಾಮೀನು ಸಿಗಬೇಕಾಗಿತ್ತು, ಆದರೆ ಅದನ್ನು ಗುರುವಾರಕ್ಕೆ ಮುಂದೂಡಿ ಇಂದು ಜಾಮೀನು ನೀಡಿ ಬಿಡುಗಡೆ ಮಾಡಿದೆ.

ಲೈಂಗಿಕ ದೌರ್ಜ್ಯನಕ್ಕೆ ಸಂಬಂಧಿಸಿದಂತೆ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಿ ಚಿತ್ರದುರ್ಗ ಜೈನಲ್ಲಿ ಬಂಧಿಯಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರ