LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ವಿರುದ್ಧ ಕೇಂದ್ರದ ಸೇಡಿನ ರಾಜಕಾರಣ, ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರದಿಂದ ಸೇಡಿನ ರಾಜಕಾರಣ- ಶಿವಮೊಗ್ಗ ಸಂಸದರ ಮನೆಗೆ ಮುತ್ತಿಗೆ -ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ.

ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸೋನಿಯಾ, ರಾಹುಲ್ ಗಾಂಧಿ ಕೈವಾಡವಿದೆ ಎಂದು ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿ ಮುಟುಗೋಲಿಗೆ ED ಮೂಲಕ ಪ್ರಯತ್ನ ಮಾಡಿದ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಎಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಬೀದಿಗಿಳಿದು ಧರಣಿ ನಡೆಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣ - ವಿರೋಧಿಸಿ ಬಿಜೆಪಿ ಸಂಸದರ ಮನೆ ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ ರಂಗನಾಥ್, ಹೆಚ್.ಪಿ. ಗಿರೀಶ್, ಎಂ ಪ್ರವೀಣ್ ಕುಮಾರ್, ಎಸ್ ಎಂ ಶರತ್ ಮರಿಯಪ್ಪ, ಎಮ್ ರಾಹುಲ್, ಎಸ್.ಬಸವರಾಜ್, ಕವಿತಾ, ಕೆ ಎಲ್ ಪವನ್ , ಎಂ.ರಾಕೇಶ್, ಮೋಹನ್ ಸೋಮಿನಕೊಪ್ಪ, ರಾಜೇಶ್ ಮಂದಾರ, ದಿವಾಕರ್, ಗುರುಪ್ರಸಾದ್, ನದೀಮ್, ಇರ್ಫಾನ್ , ಸಂದೀಪ್ ಸುಂದರರಾಜ್ , ಭಾಸ್ಕರ್ , ರಾಹುಲ್ , ಪ್ರದೀಪ್ ರಾಮೀನ ಕೊಪ್ಪ, ಪುರ್ಲೆ ಮಂಜು ಎಸ್ ಸಿ ಪ್ರವೀಣ್ ಕುಮಾರ್, ಮಿಥುನ್, ವಸಂತ, ರಾಮ್ ಕುಮಾರ್, ಪುನೀಲ್, ಹಾಗೂ ಕಾರ್ಯಕರ್ತರು ಇದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ