LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಉದ್ಘಾಟನೆಗೆ ಕ್ಷಣಗಣನೆ

ಮೈಸೂರು: ನಾಳೆ ಮೈಸೂರು ದಸರಾ ಉದ್ಘಾಟನೆ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾಡಳಿತ ಭರ್ಜರಿ ತಯಾರಿ ನಡೆಸುತ್ತಿವೆ, ಉತ್ಸವ ಮೂರ್ತಿ,ದೇವಾಲಯದಲ್ಲಿ ಸ್ವಚ್ಚತಾ ಕಾರ್ಯ, ಮೂರ್ತಿಗೆ ದೇವಾಲಯದ ಅರ್ಚಕರಿಂದ ಮಜ್ಜನ ಮಾಡಲಾಯಿತು.

ಮೈಸೂರಿನಲ್ಲಿ ಐತಿಹಾಸಿಕ ಮೈಸೂರು ದಸರಾ ನಾಳೆ ಅಧಿಕೃತವಾಗಿ ಚಾಲನೆ ನೀಡಲಿದೆ. ಅದಕ್ಕೆ ಕ್ಷಣ ಗಣನೆ ಇದ್ದು, ಈ ಭಾರಿ ದಸರಾವನ್ನು ಹಿರಿಯ ಸಾಹಿತಿ ಹಾಗು ಸಂಶೋಧಕ ಪ್ರೊ.ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ಹೀಗಾಗಿ ಮೈಸೂರು ಜಿಲ್ಲಾಡಳಿತ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ಮುಂದೆ ನಿಂತು ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೃಹತ್ ಶಾಮಿಯಾನ,ದೊಡ್ಡದಾದ ವೇದಿಕೆ ನಿರ್ಮಾಣ ಬರದಿಂದ ಸಾಗಿದೆ, ಕಾರ್ಯಕ್ರಮ ನಡೆಯುವ ಜಾಗದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ಮೊಕ್ಕಮ್ ಹೂಡಿ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲಿಸಿದರು.

ನಾಳೆ 9.30ಕ್ಕೇ ದಸರಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ, ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ, ಜಿಲ್ಲಾಧಿಕಾರಿ ಅವರು ಭಾಗವಹಿಸಲಿದ್ದಾರೆ.

ಇನ್ನು ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ದರ್ಶನ ಎಂದಿನಂತೆ ಭಕ್ತರಿಗೆ ದೊರೆಯಲಿದೆ, ಅದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ, ಆದರೆ ಉತ್ಸವ ಮೂರ್ತಿಯನ್ನು ಸ್ವಚ್ಚವಾಗಿ ಮಾಡಲಾಯಿತು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು