Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

404 ರನ್ ಗಳಿಸಿದ ಪೋರನನ್ನು ಅಭಿನಂದಿಸಿದ ಕ್ರಿಕೆಟ್ ಪ್ರೇಮಿ ಸಿಎಂ ಸಿದ್ದರಾಮಯ್ಯ !

 

ಬೆಂಗಳೂರು :
ಕೂಚ್ ಬಿಹಾರ್ ಕ್ರಿಕೆಟ್ ಟ್ರೋಫಿಯಲ್ಲಿ ಕರ್ನಾಟಕದ ಬ್ಯಾಟ್ಸ್ ಮನ್ ಪ್ರಖರ್ ಚತುರ್ವೇದಿ 404 ಗಳಿಸಿ ರಾಷ್ಟ್ರದ ಗಮನ ಸೆಳೆದಿರುವುದನ್ನು ಸ್ವತಃ ಕ್ರಿಕೆಟ್ ಪ್ರೇಮಿಯಾಗಿರುವ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಮುಂಬೈ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಚತುರ್ವೇದಿ ಅವರು, 404 ರನ್ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು 25 ವರ್ಷಗಳ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಪೋರನನ್ನು ಅಭಿನಂದಿಸಿದ್ದಾರೆ.

ಸಿದ್ದರಾಮಯ್ಯ ಶುಭ ಹಾರೈಕೆ :
79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.

ಆರಂಭಿಕ ಬ್ಯಾಟ‌ರ್ ಪ್ರಖರ್ ಚತುರ್ವೇದಿ ಅಜೇಯ 404 ರನ್ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು
ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ