LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಪ್ರದೇಶದ ಉಪ್ಪಾರ ಸಮಾಜದ ನೂತನ ಮಂತ್ರಿಯಾಗಿ ದಾರಸಿಂಗ್

ಬೆಂಗಳೂರು/ಉತ್ತರ ಪ್ರದೇಶ:  ಉಪ್ಪಾರ ಸಮಾಜದ ವಿಧಾನ ಪರಿಷತ್ ಸದಸ್ಯರಾದ ದಾರಾಸಿಂಗ್ ಚೌಹಾಣ್ ಅವರು ಉತ್ತರ ಪ್ರದೇಶ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಇವರಿಗೆ ಅಭಿನಂದನೆ ಗಳನ್ನು ಜಿಲ್ಲಾ  ಉಪ್ಪಾರ  ಸಮಾಜದ ಜಿಲ್ಲಾಧ್ಯಕ್ಷ ಎಂ ಜಯಕುಮಾರ್ ಅವರು ತಿಳಿಸಿದರು.

ಚಾಮರಾಜನಗರ ಜಿಲ್ಲೆ ಉಪ್ಪಾರ ಸಮಾಜದ ಹಿರಿಯರಾದ ದಾರಾ ಸಿಂಗ್ ಚೌಹಾಣ್ ಅವರು 2017 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೇರುವ ಮೊದಲು ಬಹುಜನ ಸಮಾಜ ಪಕ್ಷದಲ್ಲಿದ್ದರು. ಅದಾದ ಬಳಿಕ 2022 ರ ಚುನಾವಣೆಗೆ ಮೊದಲು ಎಸ್‌ಪಿಗೆ ಸೇರಿದರು. ಬಳಿಕ ಬಿಜೆಪಿಗೆ ಮರಳಿದ್ದರು. ಸದ್ಯ , ಪೂರ್ವ ಉತ್ತರಪ್ರದೇಶದಲ್ಲಿ ಉಪ್ಪಾರ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ.

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ SP ಅಭ್ಯರ್ಥಿಯಾಗಿ ಚೌಹಾಣ್ ಘೋಸಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2017 ಮತ್ತು 2022 ರ ನಡುವೆ ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ವಿಧಾನಪರಿಷತ್ ಸದಸ್ಯರಾಗಿದ್ದು ಮತ್ತೇ ಯೋಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ದಾರಾಸಿಂಗ್ ಚೌಹಾಣ್ ಅವರಿಗೆ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ