LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ದಸರಯ್ಯ ಅವರ ವಚನ.!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

: ಎಲು ನರ ಚರ್ಮ ಮಜ್ಜೆ ಮಾಂಸದೊಳಗಾದ

ಕ್ರಿಮಿ ಎನ್ನಂಗದೊಳು ಹುಟ್ಟಿ,

ಮಲ ಹುಣ್ಣು ಉಗುಳುಗಳಲ್ಲಿ ಬೀಳುವುದ ಕಂಡು

ಅವ ನಾ ರಕ್ಷಿಸಿದೆನೆ?

ಅವು ಬೀಳಬೇಕೆಂದು ನಾ ಶಿಕ್ಷಿಸಿದೆನೆ?

ಇಂತೀ ಜೀವದ ದೃಷ್ಟವ ಕಂಡು

ಎನಗಿದೆತ್ತಣ ಸರ್ವ ಜೀವದಯ

ಈ ರಕ್ತದ ಲೇಪವ ಬಿಡಿಸಾ,

ಕಲ್ಲು ಮಣ್ಣು ಮರನಂತೆಚೆನ್ನ ದಸರೇಶ್ವರಲಿಂಗಾ.

 

-ದಸರಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ