LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನ.! ದತ್ತಾತ್ರೇಯ

 

ಚಿತ್ರದುರ್ಗ : ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಗಳಾದ ದತ್ತಾತ್ರೇಯರವರು ಭಾಗವಹಿಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತುಗಳಲ್ಲಿ ಸಹಾ ಕನಿಷ್ಠ ಮೂರು ಜನ ಸಕ್ರಿಯ ಸದಸ್ಯರಾಗಬೇಕಿದೆ ಇದಕ್ಕೆ ಪ್ರತಿಯೊಂದು ಬೂತುಗಳಲ್ಲಿ 50 ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕಿದೆ. ಈಗಾಗಲೇ ಹಲವು ಬೂತ್ಗಳಲ್ಲಿ ಮಾಡಲಾಗಿದೆ ಇನ್ನು ಮಾಡಲಾಗದವರು ನ. 25ರವರೆಗೆ ಕಾಲಾವಕಾಶ ಇದೆ ಈ ಸಮಯದಲ್ಲಿ ಸದಸ್ಯತ್ವವನ್ನು ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ರೀತಿಯಾಗಿ ಸಕ್ರಿಯ ಸದಸ್ಯರನ್ನಾಗಿ ಮಾಡುವುದರಿಂದ ಮುಂದೆ ಬರುವಂತ ಜಿಲ್ಲಾ ಮತ್ತು ತಾ.ಪಂ.ಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಲು ಅವಕಾಶ ಇದೆ, ಇದ್ದಲ್ಲದೆ ಪಕ್ಷದ ಒಳಗಡೆಯೂ ಸಹಾ ವಿವಿಧ ರೀತಿಯ ಹುದ್ದೆಗಳನ್ನು ಪಡೆಯಲು ಸಹಾ ಸಹಕಾರಿಯಾಗಲಿದೆ ಇದರಿಂದ ಸದಸ್ಯತ್ವಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಿದೆ ಇದ್ದಲ್ಲದೆ ಪ್ರಪಂಚದಲ್ಲಿಯೇ ನಮ್ಮ ಪಕ್ಷದವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ಮಾಡುವ ಉದ್ದೇಶ ಪಕ್ಷದ ಮುಖಂಡರು ಹೊಂದಿದ್ದಾರೆ ಇದಕ್ಕೆ ನಾವೆಲ್ಲರು ಸಾಥ್ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಸುರೇಶ್ ಸಿದ್ದಾಪುರ, ನಗರಾಧ್ಯಕ್ಷರಾದ ನವೀನ ಚಾಲುಕ್ಯ, ಗ್ರಾಮಾಂತರ ಘಟಕದ ಅಧ್ಯಕ್ಷರಾದ ಕಲ್ಲೇಶಯ್ಯ, ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ವಕ್ತಾರ ನಾಗರಾಜ ಬೇದ್ರೇ, ವೀಣಾ, ಅರುಣ್ ಕುಮಾರಿ, ಕವಿತಾ, ಶಾಂತಮ್ಮ, ಸೇರಿದಂತೆ ಇತರರು ಭಾಗವಹಿಸಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು'ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು': ಸಂಸದ ಕ್ಯಾ. ಚೌಟ