LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗರೆ: ಇಂದು ಮಾರ್ಚ್ 8ರಂದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ .!

ದಾವಣಗೆರೆ: ದಾವಣಗೆರೆಯ 220/66/11 ಕೆ.ವಿ. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾರ್ಚ್ 8 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯುತ್ಯಯವಾಗಲಿದೆ.

ವ್ಯತ್ಯಯವಾಗುವ ಪ್ರದೇಶಗಳು; ಸರಸ್ವತಿ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ ಮತ್ತು ಬಿ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ. ವಾಟರ್ ವಕ್ರ್ಸ್: ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾಪಂಚಾಯತ್ ಕಛೇರಿ. ಇಂಡಸ್ಟ್ರಿಯಲ್: ಲೋಕಿಕೆರೆ ರಸ್ತೆ ಕೈಗಾರಿಕಾ ಪ್ರದೇಶ, ಸುಬ್ರಹ್ಮಣ್ಯನಗರ, ಎಸ್.ಎ. ರವೀಂದ್ರನಾಥ ಬಡಾವಣೆ.

ವಿದ್ಯಾನಗರ: ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ. ರಂಗನಾಥ: ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನದವರೆಗೆ. ಎಸ್.ಎಸ್. ಹೈಟೆಕ್: ಎಸ್.ಓ.ಜಿ ಕಾಲೋನಿ ಎ, ಬಿ ಮತ್ತು ಸಿ ಬ್ಲಾಕ್, ಬುದ್ಧ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ. ವಿವೇಕಾನಂದ: ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ. ಶಾಮನೂರು: ಶಾಮನೂರು ಗ್ರಾಮ, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ. ಜೆ.ಹೆಚ್.ಪಿ-1: ಹಳೇಕುಂದವಾಡ, ಹೊಸಕುಂದವಾಡ, ಕೆ.ಹೆಚ್.ಬಿ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ.

ತರಳಬಾಳು: ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ. ಅತ್ತಿಗೆರೆ: ಎಸ್ ಎಸ್ ಹೈಟೆಕ್ ಬಡಾವಣೆ ಹಿಂಭಾಗ, ಸಿದ್ದಗಂಗಾ ಬಡಾವಣೆ, ಪಾಮೇನಹಳ್ಳಿ, ಹನುಮಾನ್ ರೈಸ್ ಮಿಲ್, ಶ್ರೀದೇವಿ ರೈಸ್ ಮಿಲ್. ವಿನಾಯಕ: ಲೋಕಿಕೆರೆ ಇಂಡಸ್ಟ್ರಿಯಲ್ ಏರಿಯಾ ಮತ್ತು ರಾಮನಗರ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026