ದಾವಣಗೆರೆ: ಆ.20, 21ರಂದು ಈ ಭಾಗಗಳಲ್ಲಿ ಕರಂಟ್ ಇರಲ್ಲ.!
ದಾವಣಗೆರೆ : ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಆನಗೋಡು 66/11 ಕೆವಿ ಉಪಕೇಂದ್ರದ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾಕಾರ್ಯ ಹಮ್ಮಿಕೊಂಡಿರುವುದರಿAದ ಆಗಸ್ಟ್ 20 ಮತ್ತು 21 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ 66/11 ಕೆವಿ ಉಪಕೇಂದ್ರದಿAದ ಸರಬರಾಜಾಗುವ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: ಆನಗೋಡು, ಬುಳ್ಳಾಪುರ ಬಸವನಗರಿ ಬಡಾವಣೆ, ಚಿನ್ನಸಮುದ್ರ, ದೊಡ್ಡರಂಗವ್ವನಹಳ್ಳಿ, ಈಚಘಟ್ಟ, ಗಂಗನಕಟ್ಟೆ, ಹಾಲುವರ್ತಿ, ಹನುಮೇನಹಳ್ಳಿ, ಹೆಬ್ಬಾಳು, ಜಂಪೇನಹಳ್ಳಿ, ಕೊಗ್ಗನೂರು, ನರಸೀಪುರ, ನೀರ್ಥಡಿ, ನೇರ್ಲಿಗೆ ಸುಲ್ತಾನಿಪುರ, ಶಿವಪುರ, ಉಳುಪಿನಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.