
ಕೇಂದ್ರ ಸಚಿವರ ಭೇಟಿ ವೇಳೆ ಹೆದ್ದಾರಿಗಳು, ರಾಜ್ಯದ ಸರಿಗೆಗಳ ಬಗ್ಗೆ ಅವರು ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದರು, ಹೆದ್ದಾರಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಹೆದ್ದಾರಿಗಳಿಗೆ ಅನುದಾನದ ವಿಚಾರಗಳನ್ನು ಸಹ ಪ್ರಸ್ತಾಪವನ್ನು ಮಾಡಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಉಪಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.