LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳದ ಒಟ್ಟಿಗೆ ಇಡೀ ದೇಶ ಅಲ್ಲ, ಜಗತ್ತೇ ಇದೆ: ಜನಾರ್ದನ ಪೂಜಾರಿ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆ ಬಗ್ಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಮೌನ ಮುರಿದಿದ್ದಾರೆ. ಧರ್ಮಸ್ಥಳದ ಒಟ್ಟಿಗೆ ಇಡೀ ದೇಶ ಅಲ್ಲ, ಜಗತ್ತೇ ಇದೆ ಎಂಬುದಾಗಿ ಹೇಳಿದ್ದಾರೆ.

ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ತೊಕ್ಕೊಟ್ಟು ಉಳ್ಳಾಲ ಇದರ 28ನೇ ವರ್ಷದ ಮುದ್ದು ಕೃಷ್ಣ 2025 ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳದ ವಠಾರವನ್ನು ಎಸ್‌.ಐ.ಟಿಯವರು ಅಗೆಯುತ್ತಿದ್ದಾರೆ. ಶವಗಳನ್ನು ಹೂತು ಇಟ್ಟಿದ್ದಾರೆ ಎಂಬ ಆರೋಪದಲ್ಲಿ ಆ ಶವಗಳನ್ನು ಹುಡುಕುತ್ತಿದ್ದಾರೆ. ಧರ್ಮಸ್ಥಳ ಅದು ಧರ್ಮ ಸದನ. ಒಂದು ಸಮಾಜಕ್ಕೆ ಮಾತ್ರ ಸೇರಿದ್ದಲ್ಲ, ಜಗತ್ತಿಗೇ ಧರ್ಮಸ್ಥಳ ಒಂದು ಹೆಮ್ಮೆಯ ಸ್ಥಳ. ಧರ್ಮಸ್ಥಳವನ್ನು ಹಾಳುಮಾಡ್ಲಿಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಮನಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಧರ್ಮಸ್ಥಳ: ಇಂದು ಶೋಧ ಮುಂದುವರಿಕೆ?

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗಸ್ಟ್ 10ರಂದು ಯಾವುದೇ ಕಾರ್ಯಾಚರಣೆ ನಡೆದಿಲ್ಲ. ಅನಾಮಿಕ ಸೋಮವಾರ ಹೊಸ ಸ್ಥಳ ಗುರುತಿಸುವ ಸಾಧ್ಯತೆಗಳಿವೆ. ಆದರೆ ಎಷ್ಟು ಸ್ಥಳ ‘ಎಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಆ. 9ರಂದು ಬಾಹುಬಲಿ ಬೆಟ್ಟದ ಸಮೀಪದ ಅರಣ್ಯದಲ್ಲಿ 16 ಮತ್ತು 16-ಎ ಗುರುತು ಮಾಡಿದ 2 ಜಾಗದಲ್ಲಿ ಕಾರ್ಯಚರಣೆ ನಡೆದಿತ್ತು. ಈತ್ಮಧ್ಯೆ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ತೆರಳಿ ದಿ| ಪದ್ಮಲತಾಳ ಮರು ತನಿಖೆಗೆ ಪದ್ಮಲತಾ ಅಕ್ಕನಿಂದ ಎಸ್‌ಐಟಿಗೆ ಅರ್ಜಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026