LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಂಕಣ ಭಾಗ್ಯ ಕೂಡಿ ಬರಬೇಕಾದರೆ ಈ ಪೂಜೆ ಮಾಡಿ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿಯೂ ವಿವಾಹ ಎನ್ನುವುದು ಒಂದು ಪ್ರಮುಖವಾದ ಘಟ್ಟವಾಗಿದೆ ವ್ಯಕ್ತಿಯ ಜೀವನ ಪ್ರಾರಂಭವಾಗುವುದು ಆತನ ಅಭಿವೃದ್ಧಿ ಆಗುವುದು ವಿವಾಹದ ನಂತರವೇ ಎಂದು ಹೇಳಿದರೆ ತಪ್ಪಾಗಲಾರದು ಎರಡು ಮನಸ್ಸುಗಳನ್ನು ಬೆಸೆಯುವ ಕೊಂಡಿ ವಿವಾಹವಾಗಿದೆ ಕಂಕಣ ಭಾಗ್ಯ ಎನ್ನುವುದು ಕೆಲವೊಬ್ಬರಿಗೆ ಶೀಘ್ರವಾಗಿ ಚಿಕ್ಕವಯಸ್ಸಿನಲ್ಲಿಯೇ ಕೂಡಿಬರುತ್ತದೆ ಇನ್ನು ಕೆಲವರಿಗೆ ತಡವಾಗಿ ಕೂಡಿ ಬರುತ್ತದೆ ಕೆಲವೊಬ್ಬರಿಗೆ ಎಷ್ಟೇ ಆಸ್ತಿ ಸಂಪತ್ತು ವಿದ್ಯೆ ಜ್ಞಾನ ಉತ್ತಮವಾದ ಉದ್ಯೋಗ ಇದ್ದರೂ ಬೇಗನೆ ಕಂಕಣಭಾಗ್ಯ ಕೂಡಿ ಬರುವುದಿಲ್ಲ ಅನೇಕ ಅಡೆತಡೆಗಳು ಬರುತ್ತವೆ ಕೆಲವೊಂದು ಸಂಬಂಧಗಳು ಹೊಂದಾಣಿಕೆ ಆಗುವುದಿಲ್ಲ ತಂದೆ-ತಾಯಿಗಳು ಎಷ್ಟೇ ಸಿರಿ ಸಂಪತ್ತು ಇದ್ದರೂ ಮಕ್ಕಳಿಗೆ ಸರಿಯಾದ ವಯಸ್ಸಿಗೆ ವಿವಾಹ ಮಾಡಲು ಆಗುತ್ತಿಲ್ಲ ಎಂದು ಚಿಂತೆಗೆ ಒಳಗಾಗುತ್ತಾರೆ ಗೆಳೆಯರೇ ಇದಕ್ಕೆಲ್ಲಾ ನಮ್ಮ

 

ಜಾತಕದಲ್ಲಿರುವ ದೋಷಗಳು ಕಾರಣವಾಗುತ್ತದೆ ಅವುಗಳ ನಿವಾರಣೆಗೆ ಇಷ್ಟೇ ಪರಿಹಾರ ಮಾಡಿಕೊಂಡರು ನಿವಾರಣೆ ಆಗದೇ ಕಂಕಣಭಾಗ್ಯ ಕೂಡಿ ಬರುವುದಿಲ್ಲ ಹಾಗಾಗಿ ಪರಿಹಾರ ಶಾಸ್ತ್ರದಲ್ಲಿ ಹೇಳಿರುವ ಸುಲಭವಾದ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಶೀಘ್ರವಾಗಿ ಕಂಕಣಭಾಗ್ಯ ಕೂಡಿ ಬರುತ್ತದೆ ಅವರ ವಿವಾಹದಲ್ಲಿ ಯಾವುದೇ ರೀತಿಯ ಅಡೆತಡೆಗಳು ಉಂಟಾಗುವುದಿಲ್ಲ ಆ ಪರಿಹಾರ ಯಾವುದು ಎಂದು ಈ ಲೇಖನದಲ್ಲಿ ತಿಳಿಯೋಣ. ಮದುವೆ ಆಗದೇ ಇರುವ ಗಂಡು ಆಗಲಿ ಅಥವಾ ಹೆಣ್ಣೆ ಆಗಲಿ ಮನೆಯಲ್ಲಿ ಸುಲಭವಾದ ಪರಿಹಾರ ಮಾಡಿಕೊಳ್ಳುವುದರಿಂದ ವಿವಾಹಕ್ಕೆ ಇರುವ ದೋಷಗಳು ನಿವಾರಣೆಯಾಗುತ್ತದೆ ಗೆಳೆಯರೇ ಎಲ್ಲ ವಿಘ್ನಗಳನ್ನು ನಾಶಮಾಡುವ ವಿನಾಯಕನ ಮೂರ್ತಿ ಅಥವಾ ಫೋಟೋವನ್ನು ತೆಗೆದುಕೊಳ್ಳಬೇಕು ಹಾಲಿನಿಂದ ಅಭಿಷೇಕವನ್ನು ಮಾಡಬೇಕು ನಂತರ ನೀರಿನಿಂದ ಶುದ್ಧಗೊಳಿಸಿ ಕುಂಕುಮ ಗರಿಕೆ ಬಿಳಿ ಹೂವನ್ನು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಸಮರ್ಪಣೆ ಮಾಡಿ ನಿಮ್ಮ ಮನಸ್ಸಿಗೆ ಅನುಗುಣವಾಗಿ ಪೂಜೆಯನ್ನು ಮಾಡಬೇಕು. ಗಣೇಶನಿಗೆ ಪೂಜೆ ಸಲ್ಲಿಸುವಾಗ ನಿಮ್ಮ ಮನಸ್ಸಿನಲ್ಲಿರುವ ಕೋರಿಕೆಯನ್ನು ಸಮರ್ಪಣೆ ಮಾಡಬೇಕು ನಿಮ್ಮ ಇಚ್ಛೆಯಂತೆ ನಿಮ್ಮ ವಿವಾಹ ನೆರವೇರಬೇಕು ಇಂತಹ ವ್ಯಕ್ತಿಗಳ ಜೊತೆಗೆ ನಮ್ಮ ವಿವಾಹ ಇಷ್ಟುದಿನದ ಒಳಗಾಗಿ ನೆರವೇರಬೇಕು ಎನ್ನುವ ಮನೋಭಿಲಾಷೆ ಇದ್ದರೆ ಅದನ್ನು ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಳ್ಳಬೇಕು ನಂತರ ಒಂದು ಬಿಳಿ ಬಟ್ಟೆಯನ್ನು ತೆಗೆದುಕೊಂಡು ಅದನ್ನು ಅರಿಶಿಣವನ್ನಾಗಿ ಮಾಡಬೇಕು ಅದಕ್ಕೆ ಒಂದು ಅಡಿಕೆ ಬೆಟ್ಟೆಯನ್ನು ಹಾಕಬೇಕು ನಂತರ ಒಂದು ಬಿಳಿ ಎಕ್ಕದ ಹೂ ಹಾಕಬೇಕು ನಂತರ ಮುಖ್ಯವಾಗಿ ಬುಜಪತ್ರೆಯನ್ನು ತೆಗೆದುಕೊಂಡು ಅದರಲ್ಲಿ ನಿಮ್ಮ ಹೆಸರು ನಿಮ್ಮ ಕುಲದೇವರ ಹೆಸರು ಹಾಗು ತಂದೆ ತಾಯಿ ಹೆಸರನ್ನು ಸಣ್ಣದಾಗಿ ಬರೆದು ಹಾಕಬೇಕು ನಂತರ ಪೂಜಾ ಸಾಮಗ್ರಿ ಅಂಗಡಿಯಲ್ಲಿ ಸಿಗುವ ಮರಳು ಮಾತಂಗಿ ಎನ್ನುವ ವಿಶೇಷವಾದ ಬೇರನ್ನು

 

ತೆಗೆದುಕೊಂಡು ಬಂದು ಹಾಕಬೇಕು ಅಥವಾ ಇದು ಇಲ್ಲದಿದ್ದರೆ ಬಿಳಿಸಾಸಿವೆ ಹಾಕಬೇಕು ಮುಖ್ಯವಾಗಿ ಗರಿಕೆಯನ್ನು ಹಾಕಬೇಕು ಇವೆಲ್ಲವನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ದೇವರ ಮುಂದೆ ಇರಬೇಕು ನಿಮ್ಮ ಮನಸ್ಸಿನಲ್ಲಿರುವ ಇಷ್ಟಾರ್ಥಗಳು ಕೋರಿಕೆಗಳನ್ನು ಸಮರ್ಪಿಸಿ ಸಂಕಲ್ಪವನ್ನು ಮಾಡಿಕೊಳ್ಳಬೇಕು ಒಂಬತ್ತು ದಿನಗಳ ಕಾಲ ತಪ್ಪದೇ ಗಣೇಶನ ದೇವಾಲಯಕ್ಕೆ ಹೋಗಿ ದಾಸವಾಳದ ಹೂವು ಹಾರ ಅಥವಾ ಗರಿಕೆ ಆಹಾರವನ್ನು ಗಣೇಶನಿಗೆ ಸಮರ್ಪಣೆ ಮಾಡಬೇಕು ಸಂಕಲ್ಪಕ್ಕೆ ಅನುಗುಣವಾಗಿ ವಧು ಅಥವಾ ವರರನ್ನು ವಿವಾಹ ಆಗಬೇಕು ಬೇಗನೆ ಕಂಕಣ ಭಾಗ್ಯ ಕೂಡಿ ಬರಬೇಕು ಎಂದು ಸಂಕಲ್ಪ ಮಾಡಿ ಕೊಳ್ಳಬೇಕು ನಂತರ 10ನೇ ದಿನದಂದು ಬಾಲಗಣಪತಿ ಹೋಮವನ್ನು ಚಿಕ್ಕದಾಗಿ ಮಾಡಬೇಕು ವಿವಾಹ ಆಗದೇ ಇರುವ ಸ್ತ್ರೀ ಪುರುಷರನ್ನು ಮುಂದೆ ಕೂರಿಸಿಕೊಂಡು ಬಾಲ ಗಣಪತಿ ಹೋಮವನ್ನು ಮಾಡಬೇಕು ಇದನ್ನು ಸೂರ್ಯಾಸ್ತದ ಒಳಗೆ ಮಾಡಬೇಕು ಈ ರೀತಿಯಾಗಿ
ಗಣೇಶನನ್ನು ಆರಾಧನೆ ಮಾಡುವುದರಿಂದ ಖಂಡಿತವಾಗಿಯೂ ಗಣೇಶನ ಅನುಗ್ರಹದಿಂದಾಗಿ ನಿಮಗೆ ಕಂಕಣಭಾಗ್ಯ ಕೂಡಿ ಬರುತ್ತದೆ ನೀವು ಇಷ್ಟ ಪಟ್ಟವರು ಜೊತೆಗೆ ನೀವು ಅಂದುಕೊಂಡ ದಿನದ ಒಳಗೆಯೇ ಯಾವುದೇ ರೀತಿಯ ಅಡೆತಡೆಗಳು ಇಲ್ಲದೆ ನಿರ್ವಿಘ್ನವಾಗಿ ವಿವಾಹ ನೆರವೇರುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026