LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆತ್ಮಗಳು ಎಲ್ಲಿ ವಾಸವಾಗಿರುತ್ತದೆ ಹಾಗೂ ಯಾರಿಗೆ ತೊಂದರೆ ಕೊಡುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಾಮಾನ್ಯವಾಗಿ ಕೆಲವೊಬ್ಬರು ಸ್ಮಶಾನಕ್ಕೆ ಹೋಗುವುದಕ್ಕೆ ಹೆದರುತ್ತಾರೆ ಹಾಗೂ ಸತ್ತ ಹೆಣವನ್ನು ನೋಡುವುದಕ್ಕೂ ಭಯಪಡುತ್ತಾರೆ, ಮತ್ತೆ ಇನ್ನು ಕೆಲವರಿಗೆ ಸತ್ತವರನ್ನು ಕೊನೆಯ ಬಾರಿ ಕಣ್ತುಂಬ ನೋಡಿಕೊಳ್ಳಬೇಕು ಹಾಗೂ ಅವಕಾಶ ಸಿಕ್ಕರೆ ಅವರ ಕಾರ್ಯಗಳನ್ನು ಮಾಡಬೇಕು ಎಂಬ ಆಸೆ ಇರುತ್ತದೆ. ಈ ರೀತಿಯ ಗುಣವನ್ನು ಹೊಂದಿರುವ ವ್ಯಕ್ತಿಯು ದೈವಾಂಶವನ್ನು ಹೊಂದಿರುತ್ತಾನೆ ಹಾಗೂ ಶಿವ ಗಣದಲ್ಲಿ ಇರುವಂತಹ ಒಂದು ಗಣ ಆ ವ್ಯಕ್ತಿಯಲ್ಲಿ ಇರುತ್ತದೆ.

ಸ್ಮಶಾನದ ಒಳಭಾಗದಲ್ಲಿ ಯಾವುದೇ ಆತ್ಮವು ವಾಸವಾಗಿ ಇರುವುದಿಲ್ಲ. ಸ್ಮಶಾನದ ಒಳಗಡೆ ಶಿವನ ತತ್ವ ಹಾಗೂ ಶಿವಗಣಗಳು ಇರುತ್ತವೆ. ಶಿವನ ಸ್ವರೂಪವಾಗಿರುವ ಕಾಲಭೈರವ, ಮಹಾಮುನಿಗಳು, ಮಹಾಋಷಿಗಳು ಹಾಗೂ ಶಿವನಿರುವ ಸ್ಥಳವಾಗಿರುವುದರಿಂದ ಅಮಾವಾಸ್ಯೆ ದಿನ ಮಾತ್ರ ಕಾಳಿಯು ಸ್ಮಶಾನ ಪ್ರವೇಶ ಮಾಡುತ್ತಾಳೆ. ಆತ್ಮಗಳು ಎಂದಿಗೂ ಸ್ಮಶಾನದ ಒಳಗಡೆ ವಾಸ ಮಾಡುವುದಿಲ್ಲ.

ಆತ್ಮಗಳು ಸ್ಮಶಾನದಿಂದ ಹೊರಗಡೆ ಜನರ ಅಕ್ಕಪಕ್ಕದಲ್ಲೇ ಇರುತ್ತದೆ. ಆತ್ಮಗಳು ವಾಸಮಾಡುವುದು ಮನೆಯಲ್ಲಿ, ಮನೆಯ ಮೆಟ್ಟಿಲಿನ ಕೆಳಗಡೆ, ಉಪಯೋಗ ಮಾಡದಂತಹ ಜಾಗದಲ್ಲಿ, ಹಳೆಯ ಕಟ್ಟಡವಾಗಿ ನಿಂತಿರುವ ಮನೆಗಳಲ್ಲಿ, ತುಂಬಾ ಇಷ್ಟವಾದ ಮರಗಳಲ್ಲಿ ಹಾಗೂ ಮರದ ಪೊಟರೆಗಳಲ್ಲಿ ವಾಸವಾಗಿರುತ್ತದೆ. ಹಸು, ಎಮ್ಮೆಯನ್ನು ಕಟ್ಟುವ ಜಾಗವಾದ ಕೊಠಕೆಯಲ್ಲಿ, ಮನೆಯ ಅಟ್ಟದ ಮೇಲೆ ಈ ರೀತಿ ಗೌಪ್ಯವಾದ ಸ್ಥಳದಲ್ಲಿ ಮನುಷ್ಯರನ್ನು ನೋಡಿ ಹೆದರಿ ವಾಸವಾಗಿರುತ್ತವೆ. ಈ ರೀತಿಯಾದ ಆತ್ಮಗಳು ಮನುಷ್ಯನಿಗೆ ಯಾವ ತೊಂದರೆಯನ್ನು ಕೊಡುವುದಿಲ್ಲ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಲವೊಂದು ಆತ್ಮಗಳು ಕೆಲವರಿಗೆ ಉದ್ದೇಶಪೂರ್ವಕವಾಗಿಯೇ ತೊಂದರೆಯನ್ನು ಕೊಡಬೇಕೆಂದು ಬಂದಿರುತ್ತದೆ ಹಾಗೂ ಆ ಸಂದರ್ಭದಲ್ಲಿ ಆ ವ್ಯಕ್ತಿಗೆ ಆತ್ಮ ಗಳಿಂದ ತೊಂದರೆಯುಂಟಾಗುತ್ತದೆ. ಹಾಗಾಗಿ ಆತ್ಮಗಳು ನಮ್ಮ ಜೊತೆಯೇ ಇರುವಂಥವವು ಅದಕ್ಕೆ ಹೆದರುವ ಅವಶ್ಯಕತೆ ಇಲ್ಲ ಹಾಗೂ ಆತ್ಮಗಳು ಸ್ಮಶಾನದ ಒಳಗಡೆ ಎಂದೂ ವಾಸವನ್ನು ಮಾಡುವುದಿಲ್ಲ ಏಕೆಂದರೆ ಅದು ಶಿವನ ವಾಸಸ್ಥಾನ ವಾಗಿರುವುದರಿಂದ ಸ್ಮಶಾನದಿಂದ ಹೊರಗಡೆ ಆತ್ಮಗಳು ವಾಸವಾಗಿರುತ್ತವೆ.

ಈ ಸಮಸ್ಯೆಯಿಂದ ಹೊರಬರಬೇಕೆಂದರೆ ಪ್ರೇತ ಉಚ್ಚಾಟನೆ ಮಂತ್ರವನ್ನು ಹಾಕಿಕೊಳ್ಳಬೇಕು ಹಾಗೂ ಮನೆದೇವರು ಅಥವಾ ಕುಲದೇವರ ಮೇಲೆ ನಂಬಿಕೆಯನ್ನು ಇಟ್ಟು ಪೂಜೆ ಮಾಡಬೇಕು. ಶುಕ್ರವಾರದ ದಿನದಂದು ಮನೆಯಲ್ಲಿ ಧೂಪವನ್ನು ಹೆಚ್ಚಾಗಿ ಹಚ್ಚಬೇಕು.

 

 

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026