LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾವು, ಪುಸ್ತಕ ಮೇಳಕ್ಕೆ ಡಾಲಿ, ಉದಯ ಗರುಡಾಚಾರ್ ಚಾಲನೆ

ಬೆಂಗಳೂರು: ನಗರದ ಗರುಡ ಮಾಲ್ ನಲ್ಲಿ ಬೇಸಿಗೆ ಮಾವು ಮೇಳ ಹಾಗೂ ಪುಸ್ತಕೋತ್ಸವಕ್ಕೆ ನಟ ಡಾಲಿ ಧನಂಜಯ ಹಾಗೂ ಶಾಸಕ ಉದಯ್ ಗರುಡಾಚಾರ್ ಚಾಲನೆ ನೀಡಿದರು.

ನಂತರ ನಟ ಡಾಲಿ ಧನಂಜಯ್ ಮಾತನಾಡಿ ಮಕ್ಕಳಿಂದ ಹಿರಿಯರಿಗೆ ಅಕ್ಷರ ಜ್ಞಾನ ಸಂಪಾದನೆಗೆ ಒಂದು ಲಕ್ಷ ಉತ್ಸವಗಳು ಇಲ್ಲಿ ಲಭ್ಯವಿದೆ ನೇರವಾಗಿ ಮಾವಿನಹಣ್ಣು ಮಾರಾಟ ಮತ್ತು ಪ್ರದರ್ಶನಕ್ಕೆ ರೈತರಿಗೆ ಉತ್ತಮ ವೇದಿಕೆ ಕಲ್ಪಿಸಲಾಗಿದೆ ಇದರಲ್ಲಿ ಯಾವುದೇ ಮುದ್ದಿವರ್ತಿಗಳು ಭಾಗಿಯಾಗುವುದಿಲ್ಲ ರೈತರೇ ನೇರವಾಗಿ ತೋಟದಿಂದ ತಂದು ಮಾರಾಟ ಮಾಡಲಾಗುತ್ತದೆ ಎಂದರು.

ಮಾವಿನ ಹಣ್ಣು ಮಾರಾಟ ಮತ್ತು ಪ್ರದರ್ಶನಕ್ಕೆ ರೈತರಿಗೆ ಉತ್ತಮ ವ್ಯಕ್ತಿ ಕಲ್ಪಿಸಲಾಗಿದೆ ಕನ್ನಡ ನಾಡು ದೇಶಕ್ಕಾಗಿ ಪ್ರತಿಯೊಬ್ಬರೂ ಗಟ್ಟಿಯಾಗಿ ನಿಲ್ಲಬೇಕು ಎಂದು ಹೇಳಿದರು.

ಸಡಕ ಉದಯ್ ಗರುಡಾಚಾರ್ ಮಾತನಾಡಿ, ದೇಶದಲ್ಲಿ ರೈತ ಮತ್ತು ಸೈನಿಕ ಎರಡು ಕಣ್ಣು ಇದ್ದಂತೆ ನಮ್ಮ ಮಾವಿನ ಮೇಳದಿಂದ ರೈತರಿಗೆ ಉತ್ತಮ ಬೆಂಬಲ ಬೆಲೆ ಸಿಗಲಿದೆ ಸಾರ್ವಜನಿಕರಿಗೆ ಉತ್ತಮ ಮಾವಿನಹಣ್ಣು ಗುಣಮಟ್ಟದ ಮಾವಿನಹಣ್ಣು ಸವಿಯುವ ಅವಕಾಶ ಇಲ್ಲಿ ಮಾಡಿಕೊಡಲಾಗಿದೆ ಅಕ್ಷರ ಜ್ಞಾನ ಯಾವತ್ತು ಕಡಿಮೆಯಾಗಬಾರದು. ಪತಿದಿನ ಪುಸ್ತಕ ಓದುವುದರಿಂದ ಜ್ಞಾನ ಸಂಪಾದನೆ ಹೆಚ್ಚಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.

ಇನ್ನು ರೈತರಿಂದ ನೇರವಾಗಿ ಗುಣಮಟ್ಟದ ಮಾವುಗಳನ್ನು ಖರೀದಿಸಲು ಉಜ್ವಲ ಅವಕಾಶ ಕಲ್ಪಿಸಲಾಗಿದೆ ಮಾವು ಮೇಡಂ 8 ರಿಂದ 11ರವರೆಗೆ ಹಾಗೂ ಪುಸ್ತಕ ಮೇಳವು ಮೇಂಟರಿಂದ 18ರವರೆಗೆ ಇರಲಿದೆ ಎಂದು ಆಯೋಜಕರಾದ ವಾಸವಿ ಕಾಂಡಿಮೆಂಟ್ ನ ಮಾಲೀಕರಾದ ಸ್ವಾತಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಹೋರಾಟಗಾರರಾದ ಶಿವಕುಮಾರ್ ಸೇರಿದಂತೆ ಅನೇಕ ಸಾರ್ವಜನಿಕರು ಕನ್ನಡ ಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ