LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದನಿಗೆ ಗಾಯ : ಚಿಕಿತ್ಸೆ ನೀಡಿದ ಡಾ|| ಮಂಜುನಾಥ್

ನವದೆಹಲಿ,ಡಿ.19 : ಸಂವಿಧಾನ ಶಿಲ್ಪಿ  ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರವಾಗಿ ಸಂಸತ್ ಭವನದ ಆವರಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದ್ದು, ಪ್ರತಿಭಟನೆ ವೇಳೆ ಉಂಟಾದ ತಳ್ಳಾಟದಲ್ಲಿ ಬಿಜೆಪಿ ಸಂಸದರಿಬ್ಬರು ಗಾಯಗೊಂಡಾಗ ಅವರಿಗೆ ಕರ್ನಾಟಕದ ಸಂಸದ ಡಾ.ಮಂಜುನಾಥ್ ಚಿಕಿತ್ಸೆ ನೀಡಿದರು.

ಹೌದು.. ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತ, ಫಲಕಗಳನ್ನು ಹಿಡಿದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಆವರಣದೊಳಗೆ ಪ್ರತಿಭಟಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST