LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾಲಿ ಹೊಟ್ಟೆಗೆ ಚಹಾ ಸೇವಿಸುವುದರಿಂದಾಗುವ ಪರಿಣಾಮಗಳು.!

ಹೆಚ್ಚಿನ ವ್ಯಕ್ತಿಗಳು ತಮ್ಮ ದಿನವನ್ನು ಖಾಲಿ ಹೊಟ್ಟೆಗೆ ಚಹಾ ಕುಡಿಯುವುದರೊಂದಿಗೆ ಪ್ರಾರಂಭಿಸುತ್ತಾರೆ. ಆದರೆ ಹೀಗೆ ಮಾಡುವುದರಿಂದ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ವಿಷಯವು ಅನೇಕ ಸಂಶೋಧನೆಗಳಲ್ಲಿ ಬಹಿರಂಗಗೊಂಡಿದೆ. ಖಾಲಿ ಹೊಟ್ಟೆಗೆ ಚಹಾ ಸೇವಿಸಿದರೆ, ಅದು ನಿಮ್ಮ ಚಯಾಪಚಯ ಕ್ರಿಯೆಯನ್ನು ಅಡ್ಡಿಪಡಿಸುತ್ತದೆ ಮತ್ತು ಹೊಟ್ಟೆ ನೋವುಂಟಾಗುವ ಸಾಧ್ಯತೆಗಳು ಹೆಚ್ಚಿವೆ. ಆದ್ದರಿಂದ ಖಾಲಿ ಹೊಟ್ಟೆಯ ಚಹಾದೊಂದಿಗೆ ನಿಮ್ಮ ದಿನವನ್ನು ಆರಂಭಿಸಬೇಡಿ. ಇದರಿಂದಾಗುವ ಪರಿಣಾಮಗಳು:

– ಚಹಾದಲ್ಲಿ ಥಿಯೋಫಿಲಾಯನ್ ಹೆಸರಿನ ರಸಾಯನ ಇರುತ್ತದೆ, ಹೀಗಾಗಿ ಬೆಳಗ್ಗೆ ಖಾಲಿ ಹೊಟ್ಟೆ ಚಹಾ ಸೇವನೆಯಿಂದ ಮಲಬದ್ಧತೆ ಉಂಟಾಗುವ ಸಾಧ್ಯತೆ ಇದೆ.

– ಬೆಳಿಗ್ಗೆ ಮೊದಲು ಚಹಾ ಕುಡಿಯುವುದರಿಂದ ಅದು ಇತರೆ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ಅಡ್ಡಿಪಡಿಸುತ್ತದೆ.

– ನಿಮ್ಮ ದಿನವನ್ನು ಸಾದಾ ನೀರು ಸೇವನೆಯಿಂದ ಪ್ರಾರಂಭಿಸಬಹುದು. ಇದನ್ನು ಮಾಡುವುದರಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುವಿರಿ. ಆರೋಗ್ಯಕರ ಬೆಳಗ್ಗೆಯಿಂದ ನಿಮ್ಮ ದಿನವನ್ನು ಆರಂಭಿಸಿ. ಬೆಳಿಗ್ಗೆ ಬಿಸಿ ಕಪ್ ಚಹಾವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದಕ್ಕಿಂತ ಕುಡಿಯುವ ನೀರು ಹೆಚ್ಚು ಪ್ರಯೋಜನಕಾರಿಯಾಗಿದೆ. ಅಲ್ಲದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಇದು ನಿಮಗೆ ಪರಿಹಾರ ನೀಡಲಿದೆ.

– ಬೆಳಗ್ಗೆ ಎದ್ದಾಗ ನೀರಿಲ್ಲದೆ ಎಂಟು ಗಂಟೆಗಳ ಕಾಲ ಶರೀರ ಡಿ ಹೈಡ್ರೇಟ್ ಆಗಿರುತ್ತದೆ. ಹೀಗಾಗಿ ಬೆಳಗ್ಗೆ ಒಂದು ವೇಳೆ ನೀವು ನೀರಿನ ಬದಲು ಖಾಲಿ ಹೊಟ್ಟೆ ಚಹಾ (Tea) ಸೇವಿಸಿದರೆ, ಇದರಿಂದ ನಿರ್ಜಲೀಕರಣ ಇನ್ನಷ್ಟು ಹೆಚ್ಚಾಗುತ್ತದೆ. ಇದರಿಂದ ಖಂಡಗಳಲ್ಲಿ ಸೆಳೆತ ಉಂಟಾಗುತ್ತದೆ.

– ಹಲವು ವರ್ಷಗಳ ಈ ರೂಢಿ ತ್ಯಜಿಸುವುದು ಸ್ವಲ್ಪ ಕಷ್ಟ. ಆದರೆ ನಿಶ್ಚಿತವಾಗಿ ಅದು ಅಸಂಭವ ಅಲ್ಲ. ಆದರೆ ಒಂದು ವೇಳೆ ನೀವು ವ್ಯಾಯಾಮ ಮಾಡುವವರಾಗಿದ್ದರೆ, ಒಂದು ಮುಷ್ಠಿ ನಟ್ಸ್ ಹಾಗೂ ಬೀಜ ಅಥವಾ ಹಣ್ಣು ಸೇವಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ