LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪರಿಷತ್ ಸದಸ್ಯರ ಚುನಾವಣೆ, ಎನ್ ಮಾಲತೇಶ್ ಗೆ ಜಯ

ಬೆಂಗಳೂರು: ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಸಿಬ್ಬಂದಿಗಳ, ನೌಕರರ ಸಮಸ್ಯೆಗಳಿಗೆ ಧ್ವನಿಯಾಗಿ ಅದರಲ್ಲೂ ಮಹಿಳಾ ನೌಕರರಿಗೆ ಸದ ಸಹಾಯಕ್ಕೆ ಮುಂದಾಗಿರುತ್ತೇನೆ  ಎಂದು ಇಲಾಖೆಯ ಪ್ರಥಮ ದರ್ಜೆ ಸಹಾಯಕ ಎನ್ ಮಾಲತೇಶ್ ತಿಳಿಸಿದರು.


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಗೆ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಚುನಾವಣೆ ಕಬ್ಬನ್ ಉದ್ಯಾನವನದ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ನಡೆಯಿತು, ಅದರಲ್ಲಿ ಭರ್ಜರಿ ಗೆಲುವು ಸಾಧಿಸಿ ಕುಶಿಯ ವಿಚಾರ ಹಂಚಿಕೊಂಡರು.


ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಒಟ್ಟು 88 ಮತದಾರರು ಇದ್ದರು, ಅದರಲ್ಲಿ 42 ಮತಗಳನ್ನು ಎನ್ ಮಾಲತೇಶ್ ಒಬ್ಬರೇ ಪಡೆಯುವ ಮೂಲಕ ಅಮೋಘ ಗೆಲುವನ್ನು ಸಾಧಿಸಿದ್ದಾರೆ  ಹಾಲಿ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್ ಷಡಾಕ್ಷರಿ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಮಾಲತೇಶ್ ಲೀಲಾಜಾಲವಾಗಿ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದೇವೆ ಎಂದರು. 5 ವರ್ಷಗಳ ಕಾಲ ಇಲಾಖೆಯ ನೌಕರರು,ಸಿಬ್ಬಂದಿ ವರ್ಗ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಇದ್ದಲ್ಲಿ ತಿಳಿಸಿ, ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದರು.


[video width="848" height="478" mp4="https://beestimes.com/wp-content/uploads/2024/11/VID-20241112-WA0002.mp4"][/video]

ಚುನಾವಣೆಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಪಡೆದಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ ಎನ್ ಮಾಲತೇಶ್ ಅವರಿಗೆ ಇಲಾಖೆಯ ಸಿಬ್ಬಂದಿ ವರ್ಗ, ಸಿಎಸ್ ಷಡಾಕ್ಷರಿ ಅವರು ಸನ್ಮಾನ ಮಾಡುವ ಮೂಲಕ ಶುಭಹಾರೈಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದ