LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ, ನೋಟೀಸ್ ಜಾರಿ ಮಾಡಿದ ಪೊಲೀಸರು..!

ಕುಂದಾಪುರ: ಕುಂದಾಪುರದ ಮೊಗವೀರ ಸಭಾಭವನದಲ್ಲಿ ಇದೇ ಜೂ೨೦ರಿಂದ ೨೨ರವರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ `ಅಖಂಡ ಭಾರತ ನಿರ್ಮಿಸಿಯೇ ಸಿದ್ಧ’ ಎಂಬ ವಿಷಯದ ಕುರಿತು ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಲಿದ್ದಾರೆ. ದ್ವೇಷ ಭಾಷಣ, ಕೋಮುಪ್ರಚೋದಿತ ಹೇಳಿಕೆಗಳನ್ನು ಉಪನ್ಯಾಸದಲ್ಲಿ ತರುವಂತಿಲ್ಲ ಎಂಬ ಆದೇಶದ ಮೇರೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಯುವ ಬ್ರಿಗೇಡ್ ಸಂಘಟನೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಆಯೋಜಕರಿಗೆ ಕೂಡಾ ಪೊಲೀಸರು ಹಲವು ಸೂಚನೆಗಳನ್ನು ಪಾಲಿಸುವಂತೆ ಸೂಚನೆ ನೀಡಿದ್ದಾರೆ.

ಉಪನ್ಯಾಸದಲ್ಲಿ ರಾಜಕೀಯ ನಾಯಕರ ತೇಜೋವಧೆ, ಕೋಮುಪ್ರಚೋದಿತ ಹೇಳಿಕೆ ನೀಡಬಾರದು. ನಿಗದಿಪಡಿಸಿದ ಅವಧಿಯ ಒಳಗೆ ಕಾರ್ಯಕ್ರಮ ಮುಗಿಯಬೇಕು. ಕಾರ್ಯಕ್ರಮಕ್ಕೆ ಆಗಮಿಸಿದವರು ಶಾಂತ ರೀತಿಯಲ್ಲಿ ವರ್ತಿಸುವಲ್ಲಿ ಸಹಕರಿಸಬೇಕು. ಪೊಲೀಸರಿಗೆ ಈ ನಿಟ್ಟಿನಲ್ಲಿ ಬೆಂಬಲ ನೀಡಬೇಕು ಎಂದು ಆದೇಶಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026