LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮದ್ಯ ಸಂಗ್ರಹ,ಅಬಕಾರಿ ಅಧಿಕಾರಿಗಳು ದಾಳಿ,ಜಪ್ತಿ

ಬೆಂಗಳೂರು: ಗೋವಾದಿಂದ ಅಕ್ರಮವಾಗಿ ಸಂಗ್ರಹ ಹಾಗು ಮಾರಾಟವಾಗುತ್ತಿದ್ದ ದುಭಾರಿ ಬೆಲೆಯ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಜಪ್ತಿ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

ಅಬಕಾರಿ ಜಂಟಿ ಆಯುಕ್ತರಾದ ಎ ಎಲ್ ನಾಗೇಶ್ , ಉಪ ಆಯುಕ್ತರಾದ ವೀರಣ್ಣ ಬಾಗೇವಾಡಿ ಹಾಗೂ ಉಪ ಅಧೀಕ್ಷಕ ರಾದ ದೇವರಾಜ ಮಾರ್ಗದರ್ಶನ ದಲ್ಲಿ ಅಧಿಕೃತ ಮಾಹಿತಿ ಮೇರೆಗೆ ಮಹದೇವಪುರ ವಲಯದ ದೂರವಾಣಿ ನಗರದ ಬಿಎಂಟಿಸಿ ಡೀಪೋ 24 ಹತ್ತಿರ ಅಬಕಾರಿ ದಾಳಿ ಮಾಡಿದಾಳಿ ಮಾಡಿ ಲೈಟ್ ಹೋರ್ಸ್, ರಾಯಲ್ ಸ್ಟ್ಯಾಗ್ ವಿಸ್ಕಿ ಬ್ರಾಂಡ್ ನ 375 ಬಾಕ್ಸ್ ಗಳಲ್ಲಿ ಅಕ್ರಮವಾಗಿ ಸಾಗಾಟ ವಾಗುತ್ತಿದ್ದ 3240 ಲೀಟರ್ ಮೇಲ್ನೋಟಕ್ಕೆ ನಕಲಿ ಯಂತೆ ಕಾಣುವ ಮದ್ಯವನ್ನು ಹಾಗೂ ಸಾಗಾಟಕ್ಕೆ ಬಳಸಿದ್ದ K A 36 -8781, ಲಾರಿಯನ್ನು ವಶಪಡಿಸಿಕೊಂಡಿದೆ.

ಬೆಳಗಾವಿ ಮೂಲದ ಆರೋಪಿಗಳಾದ ಪರಮೇಶ್ವರ್ ದೇವಪ್ಪ ನಾಯಕ ಹಾಗೂ ವಾಹನ ಚಾಲಕ ಅಮೀತ ಪಡತಾರೆ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದಾಳಿಯ ವೇಳೆ ಕಾರ್ಯಾಚರಣೆ ಮುಗಿಯುವವರೆಗೂ ಜೊತೆಗಿದ್ದು ಸಹಕಾರಿಸಿದ ಉಪ ಆಯುಕ್ತರಾದ ಬಾಗೇವಾಡಿಯ ಉಪ ಅಧೀಕ್ಷಕರಾದ ದೇವರಾಜ್, ಸ್ನೇಹಿತ ಸುಧೀರ್ ಹಾಗೂ ಅವರ ಸಿಬ್ಬಂದಿಗೆ ಧಯವಾದಗಳನ್ನು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ