LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಟಾಕಿ ಸಿಡಿದು 9 ಜನರಿಗೆ ಗಂಭೀರ ಗಾಯ.!

 

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿಸಿದ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ.

ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಇದುವರೆಗೂ 54 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ 10, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 12, ಅಗರ್ವಾಲ್ ಆಸ್ಪತ್ರೆಯಲ್ಲಿ 9, ನಾರಾಯಣ ನೇತ್ರಾಲಯದಲ್ಲಿ 23 ಮಂದಿ ಚಿಕಿತ್ಸೆ ಪಡೆದಿದ್ದಾರೆ.

ಇವುಗಳಲ್ಲಿ ಬೇರೆಯವರು ಸಿಡಿಸಿದ ಪಟಾಕಿಯಿಂದ ಕಣ್ಣಿನ ತೊಂದರೆಗೆ ಒಳಗಾದವರೇ ಹೆಚ್ಚು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!ಸರ್ವಾರ್ಥ ಸಿದ್ಧಿ ಯೋಗ: ಲವರ್ ಸಪೋರ್ಟ್, ಶತ್ರುಗಳು ಉಡೀಸ್! ಈ 5 ರಾಶಿಗಳಿಗೆ ಶುಕ್ರದೆಸೆ