LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಶಿವರಾಜ್ ತಂಗಡಗಿ ಯವರ ಹುಟ್ಟು ಹಬ್ಬಕ್ಕೆ ತಾಲೂಕ ಗಂಗಾಮತಸ್ಥರಿಂದ ಶುಭ ಹಾರೈಕೆ

ಕಾರಟಗಿ:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿಯವರ 53ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಕಾರಟಗಿ ತಾಲೂಕಿನ ಗಂಗಾಮತಸ್ಥರ ಸಮಾಜದ ಹಾವೇರಿ ಜಿಲ್ಲೆಯ (ಚೌಡಯ್ಯ ದಾನಾಪುರ) ನಿಜಶರಣ ಅಂಬಿಗರ ಚೌಡಯ್ಯನ  ಗುರು ಪೀಠದ ಪರಮ ಪೂಜ್ಯ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾ ಸ್ವಾಮಿಗಳ ಕೃಪಾ ಆಶೀರ್ವಾದದೊಂದಿಗೆ  ಸೋಮವಾರ ಸಮುದಾಯದ ಮುಖಂಡರು ಹಿರಿಯರು ಪದಾಧಿಕಾರಿಗಳು  ಪುಷ್ಪಮಾಲೆ ಹಾಕಿ ಶಾಲು ಹೊದಿಸಿ ಸನ್ಮಾನಿಸಿ ಶುಭ ಹಾರೈಸಿ ಮಾತನಾಡಿದರು.. ಕನಕಗಿರಿ ಕ್ಷೇತ್ರದ ಜನರ ಆಶೀರ್ವಾದದೊಂದಿಗೆ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಅವರಿಗೆ ಆ ಭಗವಂತ ಇನ್ನೂ ಹೆಚ್ಚಿನ ರೀತಿಯಲ್ಲಿ ಜನರ ಸೇವೆ ಮಾಡಲು ಆ ಶಕ್ತಿ ಆಯುರಾರೋಗ್ಯ ಐಶ್ವರ್ಯ ಸಂಪತ್ತು ನೀಡಲಿ ಎಂದು ಹಾರೈಸಿದರು,

 ಈ ಸಂದರ್ಭದಲ್ಲಿ ಹಿರಿಯರಾದ  ಗಂಗಾಮತಸ್ಥರ ಸಮುದಾಯದ ತಾಲೂಕ ಅಧ್ಯಕ್ಷ ಚಿಕ್ಕ ಅಯ್ಯಪ್ಪ ಸಂಗಟಿ, ಗುರುಪೀಠದ ನಿರ್ದೇಶಕ ತಾಯಪ್ಪ ಕೋಟ್ಯಾಳ, ಶರಣಪ್ಪ ಕಾಯಿಗಡ್ಡಿ ಗಂಗಾಮತ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಯಮನಪ್ಪ ಮೂಲಿಮನಿ  ಕಾಂಗ್ರೆಸ್ ಯುವ ಮುಖಂಡ,ನಮ್ಮ ನಾಡ ರಕ್ಷಣಾ ವೇದಿಕೆಯ ಯುವ ಘಟಕದ ರಾಜ್ಯ ಅಧ್ಯಕ್ಷ ಶರಣಪ್ಪ ಸಂಗಟಿ, ಪುರಸಭಾ ನಾಮನಿರ್ದೇಶಕ ಸಿದ್ದಪ್ಪ ಬೇವಿನಾಳ, ಪರಶುರಾಮ ರಾಮನಗರ, ಮತ್ತು ಮತ್ತಿತರರು ಭಾಗವಹಿಸಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು