LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೀವು ಸಿಇಟಿ ಪರಿಕ್ಷೆ ಬರೆದಿರುವವರ.? ಹಾಗಾದ್ರೆ ಈ ಸುದ್ದಿ ಓದಿ.!

ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ಸಿಇಟಿ ಬರೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ಸಲ್ಲಿಸಿರುವ ಹಲವು ಪ್ರಮಾಣಪತ್ರಗಳ (ಜಾತಿ, ಆದಾಯ, ಕಲ್ಯಾಣ ಕರ್ನಾಟಕ 371ಜೆ) ಸರಿಯಾದ ಆರ್‍‌ಡಿ ಸಂಖ್ಯೆಯನ್ನು ನಮೂದಿಸಲು ವಿದ್ಯಾರ್ಥಿಗಳ ಕೋರಿಕೆಯ ಮೇರೆಗೆ ಜುಲೈ 16ರ ಸಂಜೆ 6 ಗಂಟೆಯವರೆಗೆ ಮತ್ತೊಂದು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ನಮೂದಿಸಿರುವ ಆರ್‍‌ಡಿ ಸಂಖ್ಯೆಯನ್ನು ಕಂದಾಯ ಇಲಾಖೆಯಲ್ಲಿರುವ ಇದೇ ಸಂಖ್ಯೆಯೊಂದಿಗೆ ಆನ್‌ಲೈನ್‌ ಮೂಲಕ ಪರಿಶೀಲಿಸುವ ಕೆಲಸವನ್ನು ಪ್ರಾಧಿಕಾರವು ಈಗಾಗಲೇ ಮುಗಿಸಿದೆ. ಈ ಹಂತದಲ್ಲಿ ಪ್ರಮಾಣಪತ್ರಗಳು ಅಭ್ಯರ್ಥಿಗಳ ಹೆಸರಿನಲ್ಲಿ ಇಲ್ಲದೆ ಇರುವುದು, ನಿಗದಿತ ನಮೂನೆಗಳಲ್ಲಿ ಇಲ್ಲದಿರುವುದು, ಚಾಲ್ತಿಯಲ್ಲಿ ಇಲ್ಲದೆ ಇರುವುದು ಮುಂತಾದ ಕಾರಣಗಳಿಂದ ಆರ್‍‌ಡಿ ಸಂಖ್ಯೆ ತಾಳೆಯಾಗದೆ ಸಾವಿರಾರು ಅಭ್ಯರ್ಥಿಗಳ ಅರ್ಜಿಗಳು ತಿರಸ್ಕೃತಗೊಂಡಿವೆ. ಇಂತಹವರ ಹೆಸರುಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಇಂಥವರಿಗೆ ಸರಿಯಾದ ಆರ್‍‌ಡಿ ಸಂಖ್ಯೆ ನಮೂದಿಗೆ ಈ ಅವಕಾಶ ನೀಡಲಾಗಿದೆ” ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 --ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ  ಅವರ ವಚನ …!ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆ