LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

ಇದೇ ತಿಂಗಳು ೧೦ ಜನವರಿ ೨೦೨೫ರಂದು. ಕನ್ನಡ ಸಾಹಿತ್ಯ ಪರಿಷತ್ ತಾಲೂಕಾ ಘಟಕ ಹಿರೇಕೆರೂರು ಹಾಗೂ ರಟ್ಟೀಹಳ್ಳಿ ಸಹಯೋಗದಲ್ಲಿ ನಡೆಯುತ್ತಿರುವ ೧೪ನೇ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಸಂಸ್ಕೃತಿಗಳ ಅನಾವರಣ. ಜೊತೆಗೆ ನನ್ನ ೪ನೇ ಕೃತಿ "ಕರುಳ ಬಳ್ಳಿ" ಕವನ ಸಂಕಲನ, ಮಾನ್ಯ ಸಲೀಂ ಅಹಮದ್. "ಮುಖ್ಯ ಸಚೇತಕರು" ವಿಧಾನ ಪರಿಷತ್. ಬೆಂಗಳೂರು. ಇವರ ಅಮೃತಹಸ್ತದಿಂದ ಲೋಕಾರ್ಪಣೆಗೊಳ್ಳುತ್ತಿದ್ದು, ಎಲ್ಲ ಬಂಧು-ಬಾಂಧವರು. ಸಮಾಜ ಭಾಂದವರು. ಸ್ನೇಹಿತರು. ಕಾರ್ಯಕ್ರಮಕ್ಕೆ ಕುಟುಂಬ ಪರಿವಾರ ಸಮೇತ ಬಂದು ಹಾರೈಸಿ.

ಕನ್ನಡ ವೈಭೋಗದ ಕಾರ್ಯಕ್ರಮವನ್ನ ವೀಕ್ಷಿಸಿ. ರುಚಿ-ರುಚಿಯಾದ ಉತ್ತರ ಕರ್ನಾಟಕ ಶೈಲಿಯ ಊಟವನ್ನ ಸವಿದು, ೧೧/೦೧/೨೦೨೫ರ, ಮಾರನೇ ದಿನ ಕವಿಗೋಷ್ಠಿಯಲ್ಲಿ ನನ್ನ ಸ್ವ-ರಚಿತ ಕವನವನ್ನ ಆಲಿಸಿ ಸಾಹಿತಿಗಳನ್ನ ಪ್ರೋತ್ಸಾಹಿಸಿ. ಎರಡೂ ದಿನ ಸಾಯಂಕಾಲ ನಡೆಯುವ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ವಿನಂತಿಸಿಕೊಳ್ಳುತ್ತೇನೆ.. 

ಸುರೇಶ ಮಲ್ಲಾಡದ..
ಪ್ರ. ತಾಂತ್ರಿಕ ಅಧಿಕಾರಿಗಳು..
ಸ. ಆ. ಕೇಂದ್ರ. ಮಾಸೂರು.
ಸಾಹಿತಿಗಳು. ವಚನಕಾರರು.
ರಟ್ಟೀಹಳ್ಳಿ.. ಹಾವೇರಿ..
ಜಂ. ವಾಣಿ. ೯೪೪೮೭೪೬೬೬೦.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು