LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣ ಪಂಚಾಯತಿ ವತಿಯಿಂದ “ವಿಕಲ ಚೇತನರಿಗೆ ಆರೋಗ್ಯ ಶಿಬಿರ”

ಸಿರುಗುಪ್ಪ : ಜೂ 23 ತಾಲೂಕಿನ ತೆಕ್ಕಲಕೋಟೆ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.
ಕರ್ನಾಟಕ ಸರ್ಕಾರದ 5%ಅನುದಾನ ಯೋಜನೆ ಅಡಿಯಲ್ಲಿ ಪಟ್ಟಣಪಂಚಾಯತಿ ಕಾರ್ಯಾಲಯ ಮತ್ತು ಸಮುದಾಯ ಅರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲ ಚೇತನರಿಗೆ ಉಚಿತ ಅರೋಗ್ಯ ತಪಾಸಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಪ್ರಾರಂಬಿಸಲಾಯಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ, ಸುನಿಲ್ ಕುಮಾರ್ (ಆಡಳಿತ ಅಧಿಕಾರಿಗಳು ತೆಕ್ಕಲಕೋಟೆ ) ರವರು ಸರಕಾರದಲ್ಲಿ ಲಭ್ಯವಿರುವ ಉಚಿತ ಚಿಕಿತ್ಸೆಗಳ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಅರೋಗ್ಯ ಸ್ಕೀಮ್ ಗಳ ಬಗ್ಗೆ ಹೆಚ್ಚಾಗಿ ಹರಾಡುತ್ತಿರುವ ಡೆಂಗ್ಯೂ ಜ್ವರದ ಬಗ್ಗೆ ತೆಕ್ಕಲಕೋಟೆಯ ಸಾರ್ವಜನಿಕರಲ್ಲಿ ಅರೋಗ್ಯ ದ ಅರಿವು ಹಾಗೂ ಜಾಗರುಕರಾಗಿರಬೇಕೆಂದು ತಿಳಿಸಿದರು.



ಈ ಸಂದರ್ಭದಲ್ಲಿ ಡಾ,ರಾಮಕೃಷ್ಣ ಮಕ್ಕಳ ತಜ್ಞರು, ಡಾ, ಶ್ರೀ ಹರಿ ಅರವಳಿಕೆ ತಜ್ಞರು, ಡಾ, ಮೇಘಾ ವಿಮ್ಸ್ ಬಳ್ಳಾರಿ, ಡಾ, ವೈ ಸಿ ಕ್ವತ್ವಾವಲ್ ದಂತ ತಜ್ಞರು, ಹಾಗೂ ಪಟ್ಟಣ ಪಂಚಾಯತಿಯ ಶ್ರೀಮತಿ ಶೋಭಾ (ಪ್ರ,ದ,ಸ ),ಟಿ ಸುಬ್ರಮಣ್ಯಯಂ ಕಂದಾಯ ನಿರೀಕ್ಷಿಕರು, ಹಸನ್ ಸಾಬ್ ವಿಷಯ ನಿರ್ವಾಹಕರು, ಅಂಬಯ್ಯ ಅಂಗವಿಕಲ ಸಹಾಯಕ, ಹಾಗೂ ಇತರೆ ಸಿಬ್ಬಂದಿ ವರ್ಗದವರೂ ಹಾಗೂ ಸಾರ್ವಜನಿಕರು ಇದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು