LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವರಲ್ಲಿ ನಂಬಿಕೆಯಿದ್ದರೆ ಎಲ್ಲರನ್ನೂ ರಕ್ಷಿಸುತ್ತಾನೆ : ಸರ್ಫ್ರಾಜ್ ಅಹ್ಮದ್


ಸಮಾಜದ ಒಳಿತಿಗಾಗಿ ಬಕ್ರೀದ್‌ ಆಚರಿಲಾಗುತ್ತದ. ಒಮ್ಮೆ ಅಲ್ಲಾಹ್‌ ತನ್ನ ಭಕ್ತನಾದ ಪ್ರವಾದಿ ಮುಹಮ್ಮದ್ ಕನಸಿನಲ್ಲಿ ಬಂದು ನಿನಗೆ ಇಷ್ಟವಾಗಿದ್ದನ್ನು ನನಗೆ ನೀಡುವಂತೆ ಹೇಳುತ್ತಾರೆ. ಆಗ ಪ್ರವಾದಿ ಮಹಮ್ಮದ್‌, ತಾನು ಬಹಳ ಇಷ್ಟಪಡುತ್ತಿದ್ದ ಮಗ ಇಸ್ಮಾಯಿಲ್‌ನನ್ನು ಅಲ್ಲಾಹ್‌ಗಾಗಿ ತ್ಯಾಗ ಮಾಡಲು ಸಿದ್ಧರಾಗುತ್ತಾರೆ. ಮಗನನ್ನು ಬಲಿ ಕೊಡಲು ಮುಂದಾದಾಗ ಅಲ್ಲಿ ಅಲ್ಲಾಹ್‌ ಎದುರಾಗುತ್ತಾರೆ. ಬಲಿಪೀಠದಲ್ಲಿ ಇಸ್ಮಾಯಿಲ್‌ ಬದಲಿಗೆ ಒಂದು ಕುರಿ ಕಾಣಿಸಿಕೊಳ್ಳುತ್ತದೆ. ಆದರೆ ಅದು ಅಲ್ಲಾಹ್‌ ಕಳಿಸಿದ ದೈವಿಕ ಕುರಿಯಾಗಿರುತ್ತದೆ. ಅಂದಿನಿಂದ ಇದುವರೆಗೂ ಆ ದಿನವನ್ನು ಬಕ್ರೀದ್‌ ಎಂದು ಕರೆಯಲಾಗುತ್ತದೆ ಎಂದು ಉದ್ಯಮಿ ಹಾಗೂ ಮುಸ್ಲಿಂ ಸಮುದಾಯದ ಮುಖಂಡ ಕೆ.ಎಸ್ ಸಫ್ರಾಜ್ ಅಹ್ಮದ್ ತಿಳಿಸಿದರು.


ಅವರು ಸೋಮವಾರ ಪಟ್ಟಣದ ನಾಡಗೌಡರ ಮರಿಬಸವನಗೌಡರ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದ ಸಮೀಪದ ದರ್ಗಾ ದಲ್ಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು 


 ಅಲ್ಲಾಹ್‌ನಲ್ಲಿ ಭಕ್ತಿ ನಂಬಿಕೆ ಇದ್ದರೆ ಎಲ್ಲರನ್ನೂ ರಕ್ಷಿಸುತ್ತಾನೆ ಎನ್ನುವ ಸಂಕೇತವೇ ಬಕ್ರಿದ್ .

ಮುಸ್ಲಿಮರಿಗೆ ಪವಿತ್ರವಾದ ಹಬ್ಬಗಳು ಎರಡೇ ಅಂದರೆ ಈದ್ ಉಲ್ ಫಿತ್ರ್ ಅಥವಾ ರಂಜಾನ್ ಹಬ್ಬ ಹಾಗೂ ಈದ್ ಅಲ್ ಅಧಾ (ಈದ್ ಉಲ್ ಧುಹಾ) ಅಥವಾ ಬಕ್ರೀದ್ ಹಬ್ಬ. ಇಸ್ಲಾಮಿಕ್ ಕ್ಯಾಲೆಂಡರ್‌ನ ಒಂಬತ್ತನೆಯ ತಿಂಗಳಲ್ಲಿ ಒಂದು ತಿಂಗಳ ಉಪವಾಸ ಆಚರಣೆಯ ಬಳಿಕ ರಂಜಾನ್ ರಬ್ಬ ಆಚರಿಸಿದರೆ ಕಡೆಯ ತಿಂಗಳಾದ ದುಲ್ ಹಜ್ ನ ಹತ್ತನೆಯ ದಿನದಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದರು.


ಈ ಸಂದರ್ಭದಲ್ಲಿ ‌ಮುಸ್ಲಿಂ ಸಮುದಾಯದವರು ಹೊಸ ಬಟ್ಟೆಧರಿಸಿ,ಅಲ್ಲಾಹುಗೆ ಪ್ರಾರ್ಥನೆ ಸಲ್ಲಿಸಿ , ಸಿಹಿ ಹಂಚಿ,ಪರಸ್ಪರ ಆಲಂಗಿಸಿಕೊಂಡು ಶುಭಕೋರಿದರು.

ಈ ಸಂದರ್ಭದಲ್ಲಿಕೆ.ಎಸ್.ಖಾದರ್ ಭಾಷಾ,ಮುಲ್ಲಾ ಅನಿಫ್,ಟ್ರಾಕ್ಟರ್ ನಭಿ,ಸಾಧಿಕ್ ಅಲಿ,ಶಾಮಿಯಾನ ಮೌಲ ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು