LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಗುಂಡಿ ಮುಚ್ಚುವ, ಮುಚ್ಚಿರುವ,ಇನ್ನಿತರೆ ಕಾಮಗಾರಿ ಪರಿಶೀಲನೆ

ಬೆಂಗಳೂರು:  ಉಪ ಮುಖ್ಯಮಂತ್ರಿಯವರಾದ ಡಿ.ಕೆ ಶಿವಕುಮಾರ್ ರವರಿಂದ ರಸ್ತೆ ಗುಂಡಿ ಮುಚ್ಚಿರುವ, ಮುಚ್ಚುವ ಕಾರ್ಯ ಹಾಗೂ ಇನ್ನಿತರೆ ಕಾಮಗಾರಿಗಳ ಪರಿಶೀಲನೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ರಸ್ತೆ ಗುಂಡಿ ಮುಚ್ಚಿರುವ, ಮುಚ್ಚುವ ಕಾರ್ಯ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ತಡರಾತ್ರಿ ವರೆಗೆ ನಗರ ಪರಿಶೀಲನೆ ನಡೆಸಿದ್ರು,

ಈ ವೇಳೆ ಸ್ಥಳೀಯ ಶಾಸಕರಾದ ಬಿಡಿಎ ಅಧ್ಯಕ್ಷರಾದ  ಎನ್.ಎ ಹ್ಯಾರೀಶ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಎಂಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್ ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

1. ಜಯಮಹಲ್ ರಸ್ತೆಯಲ್ಲಿ ಡಾಂಬರೀಕರಣ ಕೆಲಸದ ತಪಾಸಣೆ:


• ಜಯಮಹಲ್ ರಸ್ತೆಯಲ್ಲಿ ಡಾಂಬರೀಕರಣ ಹಾಕಿರುವುದನ್ನು ಹಾರೆ ಮೂಲಕ ಗುಣಮಟ್ಟ ಪರಿಶೀಲಿಸಿದರು.

• ಪರಿಶೀಲನೆಯ ವೇಳೆ ಗುಣಮಟ್ಟವನ್ನು ಕಾಪಾಡಿರುವುದನ್ನು ಖಾತರಿಸಿಪಡಿಸಕೊಂಡರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್