LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಜಕ್ಕಣಯ್ಯ ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಬದ್ಧಜ್ಞಾನಿಯ ಸಂಗದಿಂದ ಅಭೇದ್ಯನಾದನಯ್ಯ.

ಶುದ್ಧಜ್ಞಾನಿಯ ಸಂಗದಿಂದ ಪ್ರಸಿದ್ಧನಾದನಯ್ಯ.

ನಿರ್ಮಲಜ್ಞಾನಿಯ ಸಂಗದಿಂದ ನಿಜಸ್ವರೂಪನಾದನಯ್ಯ.

ಮನಜ್ಞಾನಿಯ ಸಂಗದಿಂದ ಅಗಮ್ಯನಾದನಯ್ಯ.

ಸುಜ್ಞಾನಿಯ ಸಂಗದಿಂದ ಅಗೋಚರನಾದನಯ್ಯ.

ಪರಮಜ್ಞಾನಿಯ ಸಂಗದಿಂದ ಅವಿರಳನಾದನಯ್ಯ.

ಮಹಾಜ್ಞಾನಿಯ ಸಂಗದಿಂದ ಸ್ವಾನುಭವಸಿದ್ಧಾಂತನಾದನಯ್ಯ.

ಸ್ವಯಜ್ಞಾನಿಯ ಸಂಗದಿಂದ ನಿಶ್ಚಿಂತನಾದನಯ್ಯ.

ನಿರಂಜನನ ಸಂಗದಿಂದ ನಿರಾಕುಳನಾದನಯ್ಯ.

ಝೇಂಕಾರನ ಸಂಗದಿಂದ ನಿರ್ಭರಿತನಾದನಯ್ಯ.

ನಿರಾಮಯನ ಸಂಗದಿಂದ ತಾನು ತಾನೇಯಾಗಿರ್ದನಯ್ಯಾಝೇಂಕಾರ ನಿಜಲಿಂಗಪ್ರಭುವೆ.

 

-ಜಕ್ಕಣಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026