LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಸೂರು ನಾಳೆ ಜಂಬೂಸವಾರಿ ನೋಡಲು ಸಾವಿರಾರು ಜನ.!

ಮೈಸೂರು: ನಾಳೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ನೋಡಲು ಜನ ಕಾತುರರಾಗಿದ್ದಾರೆ.

ನಾಳೆ ವಿಜಯದಶಮಿಯ ದಿನವಾದ ಶನಿವಾರ (ಅ.12) ನಡೆಯಲಿದ್ದು, ಜಿಲ್ಲಾಡಳಿತವು ಅಂತಿಮ ಹಂತದ ಸಿದ್ಧತೆಗಳನ್ನು ನಡೆಸುತ್ತಿದೆ. 'ರಾಜಪಥ'ದಲ್ಲಿ ಸಾಗಲಿರುವ 'ಪರಂಪರೆಯ ತೇರು' ವೀಕ್ಷಿಸಲು ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಶನಿವಾರ ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿ ಚಾಲನೆ ನೀಡುವರು. ಸಂಜೆ 4ರಿಂದ 4.30ರವರೆಗೆ ಅರಮನೆ ಆವರಣದಲ್ಲಿ 'ಅಭಿಮನ್ಯು' ಹೊರಲಿರುವ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಗೊಂಡ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪೂಜೆ ಸಲ್ಲಿಸಲಿದೆ.

( ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಮಂಡಲ ಅಧಿವೇಶನ ಭಾಷಣದಲ್ಲಿ ರಾಜ್ಯಪಾಲರು ಮೈಕ್ರೋ ಫೈನಾನ್ಸ್​ ಸುಗ್ರೀವಾಜ್ಞೆಗೆ ಒತ್ತುದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿಈ ಊರಲ್ಲಿ ನಾಯಿ ಜೊತೆ ಮಕ್ಕಳ ಮದುವೆ ಮಾಡಿಸ್ತಾರೆ..! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ'ಮಾರ್ಚ್ 24 ರಿಂದ 26 ರವರೆಗೆ ದೆಹಲಿ ಬಜೆಟ್ ಅಧಿವೇಶನ'- ಸಿಎಂ ರೇಖಾ ಗುಪ್ತಾರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣಪ್ರಿಯಾಂಕಾ ಚೋಪ್ರಾ ನಿರ್ಮಾಣದ 'ಅನುಜಾ' ಚಿತ್ರಕ್ಕೆ ಕೈ ತಪ್ಪಿದ ಆಸ್ಕರ್ ಅವಾರ್ಡ್ವಿಶ್ವ ವನ್ಯಜೀವಿ ದಿನದಂದು ಗುಜರಾತ್‌ನ ಗಿರ್‌ನಲ್ಲಿ ಪ್ರಧಾನಿ ಮೋದಿ ಸಿಂಹ ಸಫಾರಿರಾಜ್ಯ ಸರ್ಕಾರದಿಂದ ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆಡ್ರ್ಯಾಗನ್ ಹಣ್ಣಿನ ಆರೋಗ್ಯ ಪ್ರಯೋಜನಗಳು..!ಗುಡ್‌ ನ್ಯೂಸ್‌: ಫೆಬ್ರವರಿ, ಮಾರ್ಚ್‌ ತಿಂಗಳ 10 ಕೆಜಿ ಅಕ್ಕಿ ವಿತರಣೆ