LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ʼಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆ


ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್‌ ಕಾರ್ಮಿಕರಿಗೆ ʼಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆʼಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ ಮಾಡಲಾಗಿದೆ. ಎಲ್ಲಾ ಅರ್ಹ ಗಿಗ್‌ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು.



ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗುತ್ತದೆ. ಯೋಜನೆಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ.

ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ಶ್ರೀ ಡಿ.ಕೆ.ಶಿವಕುಮಾರ್
ಯೋಜನೆಯ ವಿಶೇಷತೆಗಳು
ವಿಮಾ ಯೋಜನೆ"
• ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ
ಬಾರಿಗೆ ಜಾರಿ.
• ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು.
• ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ.
• ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ. ದೊರಕುವ ಸೌಲಭ್ಯಗಳು
• ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ 2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ.
4.00 
• ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2.00 ಲಕ್ಷಗಳವರೆಗೆ.
* ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
• ಜೀವ ವಿಮಾ ರೂ. 2.00 ಲಕ್ಷಗಳು.
ಮಾನ್ಯ ಉಪ ಮುಖ್ಯಮಂತ್ರಿಗಳು
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೆ ಕಾರ್ಮಿಕ ಇಲಾಖೆ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಹೂಗುಚ್ಚ ನೀಡಿ ಅಭಿನಂದಿಸುತ್ತಿರುವುದು.
ನೋಂದಣಿಗೆ ಅರ್ಹ ಕಾರ್ಮಿಕರು
ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್‌ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬಿಂಕಿಟ್, ಜೆಪ್ಪೋ, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ, ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತಗಿ ಕಾರ್ಮಿಕರು. ನೋಂದಣಿಗೆ ಅರ್ಹತೆ
18 ರಿಂದ 60 ವಯೋಮಾನದವರು.
• ಆದಾಯ ತೆರಿಗೆ ಪಾವತಿದಾರರಾಗಿರಬಾರದು.
* ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. • ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.
ಅವಶ್ಯಕ ದಾಖಲೆಗಳು
ಆಧಾರ್ ಸಂಖ್ಯೆ
• ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಕಾರ್ಮಿಕ ಸಹಾಯವಾಣಿ 155214 (24x7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/
ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ,
ನುಡಿದಂತೆ ನಡೆದಿದ್ದೇವೆ.
ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಿಸುವುದು ಮತ್ತು ಹಿಂಸೆಯನ್ನು ತ್ಯಜಿಸುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು