LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ: -ಮಡಿವಾಳ ಮಾಚಿದೇವ .!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

ವಚನ:

ಅಯ್ಯಾ, ನಾನು ಹುಟ್ಟಿದಂದಿಂದ ಲಿಂಗವನಲ್ಲದೆ ಆರಾಧಿಸೆ.

ಜಂಗಮಕ್ಕಲ್ಲದೆ ನೀಡೆ, ಶರಣಸಂಗವಲ್ಲದೆ ಮಾಡೆ.

ಕಲ್ಯಾಣದ ಮಹಾಗಣಂಗಳೊಂದು ಹೊಳೆಯ ಮಾಡಿಕೊಟ್ಟರು.

ಆ ಹೊಳೆಯಲ್ಲಿ ಹೆಣ್ಣು ಗಂಡು ಸುಳಿಯಲೀಯೆನು.

ಚಿಕ್ಕವರು ಹಿರಿಯರ ಸುಳಿಯಲೀಯೆನು.

ಎಲ್ಲಾ ಮಹಾಗಣಂಗಳು ಎನ್ನ ಹೊಳೆಯಲೆ ಹಾಯುವರು.

ಲಿಂಗದ ವಸ್ತ್ರವನೊಗೆದು ಕಾಯಕದಲ್ಲಿ ಶುದ್ಧನಾದೆನು.ಎನ್ನ ಕಾಯಕವನವಧರಿಸು ಕಲಿದೇವಯ್ಯಾ.

 

-ಮಡಿವಾಳ ಮಾಚಿದೇವ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-01-2026 .!ಇಂದಿನ ವಚನ - -ಗಾವುದಿ ಮಾಚಯ್ಯ  !ದಾವಣಗೆರೆ ; ನಾಳೆ  ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲ ಕಾಂಗ್ರೆಸ್​​ ಕಾರ್ಯಕರ್ತ ರೋಶಾ.!ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ..! ಕೆಲ ಕಾಲ ಉದ್ವಿಗ್ನ.!