LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ಗ್ರಾಹಕರು ಅಡವಿಟ್ಟ ಚಿನ್ನಾಭರಣ ಕಳ್ಳತನ ಮಾಡಿದ ಬ್ಯಾಂಕ್ ಮ್ಯಾನೇಜರ್

ಮಂಗಳೂರು; ಗ್ರಾಹಕರು ಅಡವಿಟ್ಟ ಚಿನ್ನಾಭರಣವನ್ನು ಸಹಕಾರಿ ಬ್ಯಾಂಕ್ ಮ್ಯಾನೇಜರ್ ಕಳ್ಳತನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿರುವ ಮಂಗಳೂರು ನಗರದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ನಲ್ಲಿ ಈ ಘಟನ ನಡೆದಿದೆ. ಸೊಸೈಟಿಯ ಮ್ಯಾನೇಜರ್‌ 6.5 ಕೆಜಿ ಚಿನ್ನಾಭರಣ ಕಳವು ಮಾಡಿ ಬೇರೆ ಶಕ್ತಿನಗರದ ಸೊಸೈಟಿಯಲ್ಲಿ ಒತ್ತೆ ಇಟ್ಟಿದ್ದ. ಪೊಲೀಸರು 2.2 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮ್ಯಾನೇಜರ್‌ ಪರವಾಗಿ ಚಿನ್ನ ಒತ್ತೆ ಇಟ್ಟು ಸಾಲ ಪಡೆದಿದ್ದ ಸರಿಪಲ್ಲ ನಿವಾಸಿ ಶೇಕ್‌ ಮಹಮ್ಮದ್‌ ಎಂಬುವವನ್ನು ಬಂಧಿಸಲಾಗಿದೆ.

ವಂಚನೆ ಪ್ರಕರಣದಲ್ಲಿ ಹಲವು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜೂನ್‌ 17 ರಂದು ಎಫ್‌ಐಆರ್‌ ದಾಖಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಮ್ಯಾನೇಜರ್‌ ಕೋರ್ಟ್‌ಗೆ ಶರಣಾಗಿದ್ದಾನೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026