LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ಹುತಾತ್ಮ ಯೋಧ ಕೆ ರಾಮಕೃಷ್ಣ ಪಾರ್ಥಿವ ಶರೀರ ಮೆರವಣಿಗೆ

ಬಳ್ಳಾರಿ, ಮೇ.14: ಭಾರತೀಯ ಸೈನ್ಯದಲ್ಲಿ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಯೋಧನಾಗಿ ಬಾಂಗ್ಲಾದೇಶದ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಮಕೃಷ್ಣ ಕರ್ತವ್ಯದಲ್ಲಿದ್ದಾಗಲೇ ಮೇ 12 ತಾರಿಖಿನಂದು ಹುತಾತ್ಮರಾಗಿರುತ್ತಾರೆ. ಇವರ ಪಾರ್ಥಿವ ಶರೀರವನ್ನು ಇಂದು ನಗರಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾಜಿ ಯೋಧರು ಮತ್ತು ಅವರ ಸಂಬAಧಿಕರು, ವಿದ್ಯಾರ್ಥಿಗಳು ನಗರದ ಸಾರ್ವಜನಿಕರು ಪಾರ್ಥಿವ ಶರೀರವನ್ನು ಎಂ.ಜಿ. ಸರ್ಕಲ್ ನಿಂದ ಮೆರವಣಿಗೆ ಮೂಲಕ ಎಪಿಎಂಸಿ ಮಾರ್ಕೆಟನ ಹತ್ತಿರ ಇರುವ ಬೆಂಕಿ ಮಾರಮ್ಮ ದೇವಸ್ಥಾನದ ಬಳಿಯಿಂದ ಕೊಳಚಿಗೇರಿಗೆ ಮೇರವಣಿಗೆ ಮೂಲಕ ತರಲಾಯಿತು. 



ಪಶ್ಚಿಮ ಬಂಗಾಳದ ಕಲ್ಕತ್ತಾ ನಗರದಲ್ಲಿ 145 ನೇ ಬಿಎಸ್‌ಎಫ್ ಬೆಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಕೆ. ರಾಮಕೃಷ್ಣ ನಗರದ ಬಂಡಿಮೋಟ್‌ನ ಉಜ್ಜಯನಿ ಶಾಲೆಯಲ್ಲಿ ಅಭ್ಯಾಸ ಮಾಡಿ, 2002 ರಲ್ಲಿ ಬಿಎಸ್ ಎಫ್ ಸೇನೆಯಲ್ಲಿ ಸೇವೆಗೆ ಸೇರಿದ್ದರು, ಅವರು ತಾಯಿ. ಪತ್ನಿ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಸಕಲ ಸರ್ಕಾರಿ ಗೌವರಗಳೊಂದಿಗೆ ಇಂದು ನಗರದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತು. ಈ ಸದರ್ಭದಲ್ಲಿ ಯುವಕರು ಜೈ ಜವಾನ್, ಜೈ ಜವಾನ್, ಭಾರತ್ ಮಾತಾಕಿ ಜೈ ಘೋಷಣಗಳನ್ನು ಕೂಗಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು