LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲಿಕೆಯ ಆಯುಕ್ತರಾಗಿ ಮತ್ತೆ ಮಾಯಣ್ಣಗೌಡ

ಶಿವಮೊಗ್ಗ,ಜೂ.09 : ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಾಯಣ್ಣ ಗೌಡರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆಯೂ ಕೂಡ ಮಾಯಣ್ಣಗೌಡ ಇಲ್ಲಿನ ಪಾಲಿಕೆ ಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.   ಪ್ರಸ್ತುತ ಮಂಡ್ಯ ಜಿಲ್ಲಾಕಾರಿಗಳ ಕಚೇರಿಯ ಯೋಜನಾ ನಿರ್ದೇಶಕರಾಗಿ ಮಾಯಣ್ಣಗೌಡ ಕಾರ್ಯ ನಿರ್ವಹಿಸುತ್ತಿದ್ದರು. ಮುಂದಿನ ೨ ವರ್ಷಗಳ ಅವಗೆ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ.

ಹಾಲಿ ಆಯುಕ್ತೆ ಡಾ|| ಕವಿತಾ ಯೋಗಪ್ಪನವರ್ ಅವರಿಗೆ ಸಕ್ಷಮ ಪ್ರಾಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST