
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು, ಸೂಕ್ತ ನಿರ್ದೇಶನ ನೀಡಿದರು.
ಮಗುವನ್ನು ರಕ್ಷಿಸಲು ನಿಗಾ ವಹಿಸಿ ಕಲಸ ಮಾಡಲು ಅವರು ಸೂಚಿಸಿದ್ದು, ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

Get latest news updates delivered straight to your WhatsApp.